ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಲಸಿಕೆ ಅಭಿಯಾನ

ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಲಸಿಕೆ ಅಭಿಯಾನ

Published : Apr 21, 2021, 07:37 PM ISTUpdated : Apr 21, 2021, 07:42 PM IST

ಲಸಿಕೆ ಅಭಿಯಾನಕ್ಕೆ ಕೈಜೋಡಿಸಿದ ನಮ್ಮ ಬೆಂಗಳೂರು ಪ್ರತಿಷ್ಠಾನ/ ಬಿಬಿಎಂಪಿ ಜತೆ ಸೇರಿ ಲಸಿಕೆ  ನೀಡಿಕೆ/ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಆದ್ಯತೆ/ ರೋಟಿ ಸಹಕಾರ

ಬೆಂಗಳೂರು (ಏ.  21)   ಬಿಬಿಎಂಪಿ ಜತೆ ನಮ್ಮ ಬೆಂಗಳೂರು ಪ್ರತಿಷ್ಠಾನ ಕೈಜೋಡಿಸಿದ್ದು ಲಸಿಕೆ ಅಭಿಯಾನ ಆರಂಭಿಸಿದೆ. ಥಣಿಸಂದ್ರ ಮತ್ತು ಹೆಗಡೆ ನಗರದಲ್ಲಿ ಲಸಿಕೆ ನೀಡಿಕೆ ಕಾರ್ಯ ಆರಂಭಿಸಿದೆ. 

ಪಶ್ಚಿಮ ಬಂಗಾಳದಲ್ಲಿ ಹೊಸ ತಳಿಯ ಕೊರೋನಾ ವೈರಸ್ ಪತ್ತೆ

ನಮ್ಮ ಬೆಂಗಳೂರು ಪ್ರತಿಷ್ಠಾನ ಪ್ರಧಾನ ವ್ಯವಸ್ಥಾಪಕ ಜೇಕೊಬ್ ವಿನೋದ್ ಮಾತನಾಡಿ, ರೋಟರಿಯವರ ಜತೆ ನೂರೈವತ್ತು ಜನರಿಗೆ ಲಸಿಕೆ ನೀಡಿದ್ದೇವೆ. ಆರೋಗ್ಯ ಕಾರ್ಯಕರ್ತರಿಗೆ ನೀಡಿದ್ದೇವೆ ಎಂದು ತಿಳಿಸಿದರು. 

50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?