28 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು

28 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು

Published : Oct 20, 2025, 03:58 PM IST

28 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು ದಾಖಲಾಗಿದೆ. ಕಚೇರಿ, ಕೆಲಸದ ವೇಳೆ ಕಿರುಕುಳದ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು,ಇದೇ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ.

ಬೆಂಗಳೂರು (ಅ.20) ಓಲಾ ಕಂಪನಿಯಲ್ಲಿ ಎಂಜಿನೀಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 38 ವರ್ಷದ ಕೆ ಅರವಿಂದ್ ಕೆಲಸದ ಕಿರುಕುಳಕ್ಕೆ ಬೇಸತ್ತು ಬದುಕು ಅಂತ್ಯಗೊಳಿಸಿದ್ದಾನೆ. ಬರೋಬ್ಬರಿ 28 ಪುಟಗಳ ಡೆತ್ ನೋಟ್ ಬರೆದಿಟ್ಟು ಉದ್ಯೋಗಿ ಆತ್ಮ*ತ್ಯೆ ಮಾಡಿಕೊಂಡಿದ್ದಾನೆ. ಇದೀಗ ಓಲಾ ಸಿಇಒ ಭವಿಷ್ ಅಗರ್ವಾಲ್ ಸೇರಿದಂತೆ ಕೆಲ ಪ್ರಮುಖರ ವಿರುದ್ದ ದೂರು ದಾಖಲಾಗಿದೆ. ಉದ್ಯೋಗಿ ಮೃತಪಟ್ಟ 2 ದಿನದಲ್ಲಿ ಆತನ ಖಾತೆಗೆ 15 ಲಕ್ಷ ರೂಪಾಯಿ ಕಂಪನಿ ಕಡೆಯಿಂದ ಜಮೆ ಆಗಿದೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.  

25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
Read more