ಆಸ್ಪತ್ರೆಯಿಂದ ಆಸ್ಪತ್ರೆಗೆ ಗರ್ಭಿಣಿ ಅಲೆದಾಟ, ಕೇಳುವವರು ಯಾರು ಗೋಳಾಟ?

ಆಸ್ಪತ್ರೆಯಿಂದ ಆಸ್ಪತ್ರೆಗೆ ಗರ್ಭಿಣಿ ಅಲೆದಾಟ, ಕೇಳುವವರು ಯಾರು ಗೋಳಾಟ?

Published : Jul 02, 2020, 08:45 PM ISTUpdated : Jul 02, 2020, 08:48 PM IST

ಕೊರೋನಾ ಅಬ್ಬರದ ನಡುವೆ ಗರ್ಭಿಣಿಯ ನರಳಾಟ/ ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಗರ್ಭಿಣಿ ಅಲೆದಾಟ/ ಕೊರೋನಾ ನಡುವೆ ಈ ಹೆಣ್ಣು ಮಗಳ ಸಂಕಷ್ಟ

ಬೆಂಗಳೂರು: (ಜು. 02)  ಕೊರೋನಾ ಅಬ್ಬರದ ನಡುವೆ ಈ ಗರ್ಭಿಣಿಯ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಹೊಟ್ಟೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಯಾವ ವೈದ್ಯರು ಚಿಕಿತ್ಸೆ ನೀಡಿಲ್ಲ.

ಬಿಜೆಪಿ ಶಾಸಕನಿಗೆ ವಕ್ಕರಿಸಿದ ಕೊರೋನಾ

ಬಿಜಿಎಸ್ ನಿಂದ ಗರ್ಭಿಣಿಯನ್ನು ವಾಣಿ ವಿಲಾಸಕ್ಕೆ ಕಳಿಸಲಾಗಿದೆ. ಅಲ್ಲಿಂದ ಮತ್ತೆ ಬೇರೆ ಕಡೆ ತೆರಳಿ ಎಂದಿದ್ದಾರೆ.  ಆಸ್ಪತ್ರೆಗಳ ನಿಲರ್ಕ್ಷ್ಯದಿಂದ ಮಹಿಳೆ ಪಟ್ಟ ಪಾಡು ಅಷ್ಟಿಷ್ಟಲ್ಲ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?