ಆಸ್ಪತ್ರೆಯಿಂದ ಆಸ್ಪತ್ರೆಗೆ ಗರ್ಭಿಣಿ ಅಲೆದಾಟ, ಕೇಳುವವರು ಯಾರು ಗೋಳಾಟ?

ಆಸ್ಪತ್ರೆಯಿಂದ ಆಸ್ಪತ್ರೆಗೆ ಗರ್ಭಿಣಿ ಅಲೆದಾಟ, ಕೇಳುವವರು ಯಾರು ಗೋಳಾಟ?

Published : Jul 02, 2020, 08:45 PM ISTUpdated : Jul 02, 2020, 08:48 PM IST

ಕೊರೋನಾ ಅಬ್ಬರದ ನಡುವೆ ಗರ್ಭಿಣಿಯ ನರಳಾಟ/ ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಗರ್ಭಿಣಿ ಅಲೆದಾಟ/ ಕೊರೋನಾ ನಡುವೆ ಈ ಹೆಣ್ಣು ಮಗಳ ಸಂಕಷ್ಟ

ಬೆಂಗಳೂರು: (ಜು. 02)  ಕೊರೋನಾ ಅಬ್ಬರದ ನಡುವೆ ಈ ಗರ್ಭಿಣಿಯ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಹೊಟ್ಟೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಯಾವ ವೈದ್ಯರು ಚಿಕಿತ್ಸೆ ನೀಡಿಲ್ಲ.

ಬಿಜೆಪಿ ಶಾಸಕನಿಗೆ ವಕ್ಕರಿಸಿದ ಕೊರೋನಾ

ಬಿಜಿಎಸ್ ನಿಂದ ಗರ್ಭಿಣಿಯನ್ನು ವಾಣಿ ವಿಲಾಸಕ್ಕೆ ಕಳಿಸಲಾಗಿದೆ. ಅಲ್ಲಿಂದ ಮತ್ತೆ ಬೇರೆ ಕಡೆ ತೆರಳಿ ಎಂದಿದ್ದಾರೆ.  ಆಸ್ಪತ್ರೆಗಳ ನಿಲರ್ಕ್ಷ್ಯದಿಂದ ಮಹಿಳೆ ಪಟ್ಟ ಪಾಡು ಅಷ್ಟಿಷ್ಟಲ್ಲ.

26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!