ಆಸ್ಪತ್ರೆಯಲ್ಲಿ ದರ್ಶನ್ ಹೈಡ್ರಾಮಾ! ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ಕಳ್ಳಾಟ!

ಆಸ್ಪತ್ರೆಯಲ್ಲಿ ದರ್ಶನ್ ಹೈಡ್ರಾಮಾ! ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ಕಳ್ಳಾಟ!

Published : Dec 12, 2024, 04:58 PM ISTUpdated : Dec 12, 2024, 04:59 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಪಾಲಾಗಿದ್ದ ನಟ ದರ್ಶನ್‌ ಈಗ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಆದರೆ ಈ ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ದರ್ಶನ್ ಹೊಸ ಆಟ ಶುರು ಮಾಡಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಪಾಲಾಗಿದ್ದ ನಟ ದರ್ಶನ್‌ ಈಗ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಆದರೆ ಈ ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ದರ್ಶನ್ ಹೊಸ ಆಟ ಶುರು ಮಾಡಿದ್ದಾರೆ. ನಿನ್ನೆ ದರ್ಶನ್‌ಗೆ ಬೆನ್ನು ನೋವಿನ ಕಾರಣಕ್ಕೆ ಆಪರೇಷನ್‌ ನಡೆಯಬೇಕಿತ್ತು. ಸರ್ಜರಿ ಕಾರಣ ನೀಡಿ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದರು. ಆದರೆ ಈಗ ಬಿಪಿ ಜಾಸ್ತಿಯಾಗಿದೆ ಎಂಬ ನೆಪ ಹೇಳಿ ಆಪರೇಷನ್ ಮುಂದೂಡಿಕೆಯಾಗಿದೆ. ಸರ್ಜರಿ ಆಗದೇ ಇದ್ದರೆ ಲಕ್ವಾ ಹೊಡಿಯುತ್ತೆ ಎಂದು ವೈದ್ಯರ ವರದಿ ಆಧರಿಸಿ ದರ್ಶನ್ ಪರ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಅವಧಿ ವಿಸ್ತರಣೆಯಾಗಿತ್ತು. ಆದರೆ ಈಗ ಬಿಪಿಯ ಕಾರಣ ನೀಡಿ ಆಪರೇಷನ್ ಮತ್ತೆ ಮುಂದುವರಿಕೆಯಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!