ಒಂದು ಸ್ಟೇಟ್ಮೆಂಟ್.. ನೂರೆಂಟು ಅನುಮಾನದ ಘಾಟು: ದರ್ಶನ್‌ಗೆ ಕಂಟಕವಾಗಿದ್ದೇಕೆ ಆರೋಪಿಗಳ ಆ ಹೇಳಿಕೆ..?

ಒಂದು ಸ್ಟೇಟ್ಮೆಂಟ್.. ನೂರೆಂಟು ಅನುಮಾನದ ಘಾಟು: ದರ್ಶನ್‌ಗೆ ಕಂಟಕವಾಗಿದ್ದೇಕೆ ಆರೋಪಿಗಳ ಆ ಹೇಳಿಕೆ..?

Published : Aug 30, 2024, 03:03 PM IST

ಪವಿತ್ರಾಗೌಡ ಕೊಟ್ಟಿರೋ ಹೇಳಿಕೆಗಳು ದರ್ಶನ್ ಪಾಲಿಗೆ ಕಂಟಕ ತರಬಲ್ಲ ಸಾಧ್ಯತೆಗಳಿವೆ ಅಂತಿದ್ದಾರೆ.. ಆದ್ರೆ ಡೆವಿಲ್ ಹೀರೋಗೆ ಎದುರಾಗಿರೋ ಕಂಟಕ ಅದೊಂದೇ ಅಲ್ಲ. ಅದನ್ನೂ ಮೀರಿದ ಸಂಗತಿಗಳೂ ಇವೆ ಈ ಬಗ್ಗೆ ಇಲ್ಲಿದೆ ಡಿಟೇಲ್ ಸ್ಟೋರಿ

ರೇಣುಕಾಸ್ವಾಮಿ ಕೇಸಲ್ಲಿ ನಂಬರ್ ಒನ್ ಆರೋಪಿಯಾಗಿದ್ದವರೇ, ಜಾಮೀನು ಬೇಕು ಅಂತ ಕೋರ್ಟ್ ಕದ ತಟ್ತಿದ್ದಾರೆ.. ಇಲ್ಲಿಂದಲೇ ಈ ಕ್ರೈಮ್ ಸ್ಟೋರಿಲಿ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ.. ಅಷ್ಟೇ ಅಲ್ಲ, ತನಗೆ ಜಾಮೀನು ಯಾಕೆ ಬೇಕು ಅಂತ ಆ ಪವಿತ್ರಾ ಗೌಡ ಹಾಗೂ ಉಳಿದವರು ಕೊಟ್ಟಿರೋ ಹೇಳಿಕೆ ದರ್ಶನ್‌ಗೆ  ಕಂಟಕ ತರೋ ಸಾಧ್ಯತೆ ಕಾಣ್ತಾ ಇದೆ.. ಅದರ ಜೊತೆಗೆ, ಡಿ-ಗ್ಯಾಂಗ್ ಈಗ ದಿಕ್ಕಾಪಾಲಾಗಿದೆ.. ಆ ಗ್ಯಾಂಗ್ ದರ್ಶನ್ ವಿರುದ್ಧ ವಿಷಕಾರುತ್ತಾ ಅನ್ನೋ ಪ್ರಶ್ನೆ ಮೂಡಿದೆ.. ಅದರಲ್ಲೂ ಜಾಮೀನು ಅರ್ಜಿ ಸಲ್ಲಿಸಿದವರು ಕೊಡ್ತಾ ಇರೋ  ಒಂದೊಂದು ಸ್ಟೇಟ್ಮೆಂಟ್ ಕೂಡ ನೂರೆಂಟು ಅನುಮಾನ ಹುಟ್ಟಿಸ್ತಾ ಇದೆ.. ಇದಕ್ಕೆಲ್ಲಾ ಉತ್ತರ ಹುಡುಕ್ತಾ ಹೋದ್ರೆ, ಡೆವಿಲ್ ಇನ್ ಡೇಂಜರಸ್ ಸಿಚುಯೇಷನ್ ಅನ್ನೋದು ಅರ್ಥವಾಗುತ್ತೆ.. ಅದರ ಇನ್ಸೈಡ್ ಸ್ಟೋರಿ, ಇಲ್ಲಿದೆ ನೋಡಿ..

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!