ಒಂದು ಸ್ಟೇಟ್ಮೆಂಟ್.. ನೂರೆಂಟು ಅನುಮಾನದ ಘಾಟು: ದರ್ಶನ್‌ಗೆ ಕಂಟಕವಾಗಿದ್ದೇಕೆ ಆರೋಪಿಗಳ ಆ ಹೇಳಿಕೆ..?

ಒಂದು ಸ್ಟೇಟ್ಮೆಂಟ್.. ನೂರೆಂಟು ಅನುಮಾನದ ಘಾಟು: ದರ್ಶನ್‌ಗೆ ಕಂಟಕವಾಗಿದ್ದೇಕೆ ಆರೋಪಿಗಳ ಆ ಹೇಳಿಕೆ..?

Published : Aug 30, 2024, 03:03 PM IST

ಪವಿತ್ರಾಗೌಡ ಕೊಟ್ಟಿರೋ ಹೇಳಿಕೆಗಳು ದರ್ಶನ್ ಪಾಲಿಗೆ ಕಂಟಕ ತರಬಲ್ಲ ಸಾಧ್ಯತೆಗಳಿವೆ ಅಂತಿದ್ದಾರೆ.. ಆದ್ರೆ ಡೆವಿಲ್ ಹೀರೋಗೆ ಎದುರಾಗಿರೋ ಕಂಟಕ ಅದೊಂದೇ ಅಲ್ಲ. ಅದನ್ನೂ ಮೀರಿದ ಸಂಗತಿಗಳೂ ಇವೆ ಈ ಬಗ್ಗೆ ಇಲ್ಲಿದೆ ಡಿಟೇಲ್ ಸ್ಟೋರಿ

ರೇಣುಕಾಸ್ವಾಮಿ ಕೇಸಲ್ಲಿ ನಂಬರ್ ಒನ್ ಆರೋಪಿಯಾಗಿದ್ದವರೇ, ಜಾಮೀನು ಬೇಕು ಅಂತ ಕೋರ್ಟ್ ಕದ ತಟ್ತಿದ್ದಾರೆ.. ಇಲ್ಲಿಂದಲೇ ಈ ಕ್ರೈಮ್ ಸ್ಟೋರಿಲಿ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ.. ಅಷ್ಟೇ ಅಲ್ಲ, ತನಗೆ ಜಾಮೀನು ಯಾಕೆ ಬೇಕು ಅಂತ ಆ ಪವಿತ್ರಾ ಗೌಡ ಹಾಗೂ ಉಳಿದವರು ಕೊಟ್ಟಿರೋ ಹೇಳಿಕೆ ದರ್ಶನ್‌ಗೆ  ಕಂಟಕ ತರೋ ಸಾಧ್ಯತೆ ಕಾಣ್ತಾ ಇದೆ.. ಅದರ ಜೊತೆಗೆ, ಡಿ-ಗ್ಯಾಂಗ್ ಈಗ ದಿಕ್ಕಾಪಾಲಾಗಿದೆ.. ಆ ಗ್ಯಾಂಗ್ ದರ್ಶನ್ ವಿರುದ್ಧ ವಿಷಕಾರುತ್ತಾ ಅನ್ನೋ ಪ್ರಶ್ನೆ ಮೂಡಿದೆ.. ಅದರಲ್ಲೂ ಜಾಮೀನು ಅರ್ಜಿ ಸಲ್ಲಿಸಿದವರು ಕೊಡ್ತಾ ಇರೋ  ಒಂದೊಂದು ಸ್ಟೇಟ್ಮೆಂಟ್ ಕೂಡ ನೂರೆಂಟು ಅನುಮಾನ ಹುಟ್ಟಿಸ್ತಾ ಇದೆ.. ಇದಕ್ಕೆಲ್ಲಾ ಉತ್ತರ ಹುಡುಕ್ತಾ ಹೋದ್ರೆ, ಡೆವಿಲ್ ಇನ್ ಡೇಂಜರಸ್ ಸಿಚುಯೇಷನ್ ಅನ್ನೋದು ಅರ್ಥವಾಗುತ್ತೆ.. ಅದರ ಇನ್ಸೈಡ್ ಸ್ಟೋರಿ, ಇಲ್ಲಿದೆ ನೋಡಿ..

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?