ಒಂದು ಸ್ಟೇಟ್ಮೆಂಟ್.. ನೂರೆಂಟು ಅನುಮಾನದ ಘಾಟು: ದರ್ಶನ್‌ಗೆ ಕಂಟಕವಾಗಿದ್ದೇಕೆ ಆರೋಪಿಗಳ ಆ ಹೇಳಿಕೆ..?

ಒಂದು ಸ್ಟೇಟ್ಮೆಂಟ್.. ನೂರೆಂಟು ಅನುಮಾನದ ಘಾಟು: ದರ್ಶನ್‌ಗೆ ಕಂಟಕವಾಗಿದ್ದೇಕೆ ಆರೋಪಿಗಳ ಆ ಹೇಳಿಕೆ..?

Published : Aug 30, 2024, 03:03 PM IST

ಪವಿತ್ರಾಗೌಡ ಕೊಟ್ಟಿರೋ ಹೇಳಿಕೆಗಳು ದರ್ಶನ್ ಪಾಲಿಗೆ ಕಂಟಕ ತರಬಲ್ಲ ಸಾಧ್ಯತೆಗಳಿವೆ ಅಂತಿದ್ದಾರೆ.. ಆದ್ರೆ ಡೆವಿಲ್ ಹೀರೋಗೆ ಎದುರಾಗಿರೋ ಕಂಟಕ ಅದೊಂದೇ ಅಲ್ಲ. ಅದನ್ನೂ ಮೀರಿದ ಸಂಗತಿಗಳೂ ಇವೆ ಈ ಬಗ್ಗೆ ಇಲ್ಲಿದೆ ಡಿಟೇಲ್ ಸ್ಟೋರಿ

ರೇಣುಕಾಸ್ವಾಮಿ ಕೇಸಲ್ಲಿ ನಂಬರ್ ಒನ್ ಆರೋಪಿಯಾಗಿದ್ದವರೇ, ಜಾಮೀನು ಬೇಕು ಅಂತ ಕೋರ್ಟ್ ಕದ ತಟ್ತಿದ್ದಾರೆ.. ಇಲ್ಲಿಂದಲೇ ಈ ಕ್ರೈಮ್ ಸ್ಟೋರಿಲಿ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ.. ಅಷ್ಟೇ ಅಲ್ಲ, ತನಗೆ ಜಾಮೀನು ಯಾಕೆ ಬೇಕು ಅಂತ ಆ ಪವಿತ್ರಾ ಗೌಡ ಹಾಗೂ ಉಳಿದವರು ಕೊಟ್ಟಿರೋ ಹೇಳಿಕೆ ದರ್ಶನ್‌ಗೆ  ಕಂಟಕ ತರೋ ಸಾಧ್ಯತೆ ಕಾಣ್ತಾ ಇದೆ.. ಅದರ ಜೊತೆಗೆ, ಡಿ-ಗ್ಯಾಂಗ್ ಈಗ ದಿಕ್ಕಾಪಾಲಾಗಿದೆ.. ಆ ಗ್ಯಾಂಗ್ ದರ್ಶನ್ ವಿರುದ್ಧ ವಿಷಕಾರುತ್ತಾ ಅನ್ನೋ ಪ್ರಶ್ನೆ ಮೂಡಿದೆ.. ಅದರಲ್ಲೂ ಜಾಮೀನು ಅರ್ಜಿ ಸಲ್ಲಿಸಿದವರು ಕೊಡ್ತಾ ಇರೋ  ಒಂದೊಂದು ಸ್ಟೇಟ್ಮೆಂಟ್ ಕೂಡ ನೂರೆಂಟು ಅನುಮಾನ ಹುಟ್ಟಿಸ್ತಾ ಇದೆ.. ಇದಕ್ಕೆಲ್ಲಾ ಉತ್ತರ ಹುಡುಕ್ತಾ ಹೋದ್ರೆ, ಡೆವಿಲ್ ಇನ್ ಡೇಂಜರಸ್ ಸಿಚುಯೇಷನ್ ಅನ್ನೋದು ಅರ್ಥವಾಗುತ್ತೆ.. ಅದರ ಇನ್ಸೈಡ್ ಸ್ಟೋರಿ, ಇಲ್ಲಿದೆ ನೋಡಿ..

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?