Exclusive;ಹಠಕ್ಕೆ ಬಿದ್ದ ಉದ್ರಿಕ್ತರಿಂದ ಬೆಂಗಳೂರು ಗಲಭೆ; ನವೀನ್ ಪೋಸ್ಟ್ ನೆಪ ಮಾತ್ರ!

Exclusive;ಹಠಕ್ಕೆ ಬಿದ್ದ ಉದ್ರಿಕ್ತರಿಂದ ಬೆಂಗಳೂರು ಗಲಭೆ; ನವೀನ್ ಪೋಸ್ಟ್ ನೆಪ ಮಾತ್ರ!

Published : Aug 13, 2020, 09:18 PM IST

ಪಾದರಾಯನಪುರ ಘಟನೆ ಬಳಿಕ ಶಾಂತವಾಗಿದ್ದ ಬೆಂಗಳೂರು ಮತ್ತೆ ಹೊತ್ತಿ ಉರಿದಿದೆ. ಈ ಬಾರಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಭಸ್ಮವಾಗಿದೆ. ಈ ಗಲಭೆ ಪೂರ್ವನಿಯೋಜಿತ ಕೃತ್ಯ ಅನ್ನೋ ಮಾಹಿತಿ ಬಹಿರಂಗವಾಗುತ್ತಿದೆ. ಗಲಭೆಗೆ ಪೊಲೀಸರ ನಿಧಾನಗತಿಯಲ್ಲಿ ಸ್ಪಂದನೆ ಕಾರಣ ಅನ್ನೋದು ಆರೋಪಿತ ಎಸ್‌ಡಿಪಿಐ ಸಂಘಟನೆ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರ ಮಾತು. ಆದರೆ ಸುವರ್ಣನ್ಯೂಸ್ ಸ್ಫೋಟಕ ಮಾಹಿತಿ ಬಹಿರಂಗ ಪಡಿಸುತ್ತಿದೆ.
 

ಬೆಂಗಳೂರು(ಆ.13): ಪಾದರಾಯನಪುರ ಘಟನೆ ಬಳಿಕ ಶಾಂತವಾಗಿದ್ದ ಬೆಂಗಳೂರು ಮತ್ತೆ ಹೊತ್ತಿ ಉರಿದಿದೆ. ಈ ಬಾರಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಭಸ್ಮವಾಗಿದೆ. ಈ ಗಲಭೆ ಪೂರ್ವನಿಯೋಜಿತ ಕೃತ್ಯ ಅನ್ನೋ ಮಾಹಿತಿ ಬಹಿರಂಗವಾಗುತ್ತಿದೆ. ಗಲಭೆಗೆ ಪೊಲೀಸರ ನಿಧಾನಗತಿಯಲ್ಲಿ ಸ್ಪಂದನೆ ಕಾರಣ ಅನ್ನೋದು ಆರೋಪಿತ ಎಸ್‌ಡಿಪಿಐ ಸಂಘಟನೆ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರ ಮಾತು. ಆದರೆ ಸುವರ್ಣನ್ಯೂಸ್ ಸ್ಫೋಟಕ ಮಾಹಿತಿ ಬಹಿರಂಗ ಪಡಿಸುತ್ತಿದೆ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?