ಭ್ರಷ್ಟಾಚಾರ ಆರೋಪಕ್ಕೆ ಲೆಕ್ಕ ಕೊಟ್ಟ ಆರ್ ಆಶೋಕ್; ಕಾಂಗ್ರೆಸ್ ಹಗರಣ ಬಯಲಿಗೆ!

Jul 23, 2020, 6:19 PM IST

ಬೆಂಗಳೂರು(ಜು.23): ಕೊರೋನಾ ನಿರ್ವಹಣೆಯಲ್ಲಿ ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಬರೋಬ್ಬರಿ 2000 ಕೋಟಿ ರೂಪಾಯಿ ಹಗರಣ ಮಾಡಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಕಂದಾಯ ಸಚಿವ ಆರ್ ಆಶೋಕ್ ಲೆಕ್ಕ ನೀಡಿದ್ದಾರೆ. ಇಷ್ಟೇ ಅಲ್ಲ ಕಾಂಗ್ರೆಸ್ ಸರ್ಕಾರ ಇದೇ ವೆಂಟಿಲೇಟರ್ ಖರೀದಿಯಲ್ಲಿ ಅವ್ಯವಹಾರ ಮಾಡಿದೆ ಎಂದು ಹಳೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಆರ್ ಅಶೋಕ್ ಸುದ್ದಿಗೋಷ್ಠಿ ವಿವರ ಇಲ್ಲಿದೆ.