ಬೆಂಗಳೂರಿಗರ ಗಮನಕ್ಕೆ: ಎಚ್ಚರವಾಗಿರಿ ಈ ಗುಂಡಿ ನೋಡಿ..

ಬೆಂಗಳೂರಿಗರ ಗಮನಕ್ಕೆ: ಎಚ್ಚರವಾಗಿರಿ ಈ ಗುಂಡಿ ನೋಡಿ..

Published : Nov 02, 2019, 11:03 AM IST

ಕೇವಲ ಹತ್ತು ವರ್ಷಗಳ ಹಿಂದೆ ಬಿಡಿಎ ನಿರ್ಮಿಸಿದ ಬ್ರಿಡ್ಜ್‌ನಲ್ಲಿ ಗುಂಡಿ ಬಿದ್ದಿದೆ. ಅದೂ ಸುಮ್ಮನಹಳ್ಳಿಯ ಮೇಲ್ಸೇತುವೆ ಮೇಲೆ.  ವಾಹನ ಸವಾರರು ಎಷ್ಟು ಎಚ್ಚರವಾಗಿದ್ದರೂ ಈ ಸೇತುವೆ ಮೇಲೆ ಡ್ರೈವ್ ಮಾಡುವಾಗ
ಅನಾಹುತ ಸಂಭವಿಸುವುದು ಗ್ಯಾರಂಟಿ.  ಬೆಂಗಳೂರಿನ ವಾಹನ ಸವಾರರಿಗೊಂದು ಎಚ್ಚರಿಕೆಯ ಗಂಟೆ ಈ ಗುಂಡಿ. ನೋಡಿ ಹೇಗಾಗಿದೆ ಈ ಸೇತುವೆಯ ಪರಿಸ್ಥಿತಿ?
 

ಕೇವಲ ಹತ್ತು ವರ್ಷಗಳ ಹಿಂದೆ ಬಿಡಿಎ ನಿರ್ಮಿಸಿದ ಬ್ರಿಡ್ಜ್‌ನಲ್ಲಿ ಗುಂಡಿ ಬಿದ್ದಿದೆ. ಅದೂ ಸುಮ್ಮನಹಳ್ಳಿಯ ಮೇಲ್ಸೇತುವೆ ಮೇಲೆ.  ವಾಹನ ಸವಾರರು ಎಷ್ಟು ಎಚ್ಚರವಾಗಿದ್ದರೂ ಈ ಸೇತುವೆ ಮೇಲೆ ಡ್ರೈವ್ ಮಾಡುವಾಗ
ಅನಾಹುತ ಸಂಭವಿಸುವುದು ಗ್ಯಾರಂಟಿ.  ಬೆಂಗಳೂರಿನ ವಾಹನ ಸವಾರರಿಗೊಂದು ಎಚ್ಚರಿಕೆಯ ಗಂಟೆ ಈ ಗುಂಡಿ. ನೋಡಿ ಹೇಗಾಗಿದೆ ಈ ಸೇತುವೆಯ ಪರಿಸ್ಥಿತಿ? ಈ ಸುದ್ದಿ ನೋಡಿದ  ಬಿಬಿಎಂಪಿ ಸೇತುವೆಯನ್ನೇ ಬಂದ್ ಮಾಡಿದೆ...

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!