ಬೆಂಗಳೂರಿಗರ ಗಮನಕ್ಕೆ: ಎಚ್ಚರವಾಗಿರಿ ಈ ಗುಂಡಿ ನೋಡಿ..

ಬೆಂಗಳೂರಿಗರ ಗಮನಕ್ಕೆ: ಎಚ್ಚರವಾಗಿರಿ ಈ ಗುಂಡಿ ನೋಡಿ..

Published : Nov 02, 2019, 11:03 AM IST

ಕೇವಲ ಹತ್ತು ವರ್ಷಗಳ ಹಿಂದೆ ಬಿಡಿಎ ನಿರ್ಮಿಸಿದ ಬ್ರಿಡ್ಜ್‌ನಲ್ಲಿ ಗುಂಡಿ ಬಿದ್ದಿದೆ. ಅದೂ ಸುಮ್ಮನಹಳ್ಳಿಯ ಮೇಲ್ಸೇತುವೆ ಮೇಲೆ.  ವಾಹನ ಸವಾರರು ಎಷ್ಟು ಎಚ್ಚರವಾಗಿದ್ದರೂ ಈ ಸೇತುವೆ ಮೇಲೆ ಡ್ರೈವ್ ಮಾಡುವಾಗ
ಅನಾಹುತ ಸಂಭವಿಸುವುದು ಗ್ಯಾರಂಟಿ.  ಬೆಂಗಳೂರಿನ ವಾಹನ ಸವಾರರಿಗೊಂದು ಎಚ್ಚರಿಕೆಯ ಗಂಟೆ ಈ ಗುಂಡಿ. ನೋಡಿ ಹೇಗಾಗಿದೆ ಈ ಸೇತುವೆಯ ಪರಿಸ್ಥಿತಿ?
 

ಕೇವಲ ಹತ್ತು ವರ್ಷಗಳ ಹಿಂದೆ ಬಿಡಿಎ ನಿರ್ಮಿಸಿದ ಬ್ರಿಡ್ಜ್‌ನಲ್ಲಿ ಗುಂಡಿ ಬಿದ್ದಿದೆ. ಅದೂ ಸುಮ್ಮನಹಳ್ಳಿಯ ಮೇಲ್ಸೇತುವೆ ಮೇಲೆ.  ವಾಹನ ಸವಾರರು ಎಷ್ಟು ಎಚ್ಚರವಾಗಿದ್ದರೂ ಈ ಸೇತುವೆ ಮೇಲೆ ಡ್ರೈವ್ ಮಾಡುವಾಗ
ಅನಾಹುತ ಸಂಭವಿಸುವುದು ಗ್ಯಾರಂಟಿ.  ಬೆಂಗಳೂರಿನ ವಾಹನ ಸವಾರರಿಗೊಂದು ಎಚ್ಚರಿಕೆಯ ಗಂಟೆ ಈ ಗುಂಡಿ. ನೋಡಿ ಹೇಗಾಗಿದೆ ಈ ಸೇತುವೆಯ ಪರಿಸ್ಥಿತಿ? ಈ ಸುದ್ದಿ ನೋಡಿದ  ಬಿಬಿಎಂಪಿ ಸೇತುವೆಯನ್ನೇ ಬಂದ್ ಮಾಡಿದೆ...

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

 

25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!