10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್

10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್

Published : Apr 23, 2020, 04:16 PM IST

ಕೊರೋನಾ ಸಂಕಷ್ಟದಲ್ಲಿರುವವರ ನೆರವಿಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್ ಮುಂದೆ ಬಂದಿದ್ದು, ಕಳೆದ 19 ದಿನಗಳಿಂದ ಪ್ರತಿನಿತ್ಯ 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದು, ಈವರೆಗೆ ಸುಮಾರು  20 ಲಕ್ಷದ ಮೌಲ್ಯದ ಅಗತ್ಯ ಸಾಮಗ್ರಿಗಳನ್ನು ಬಡವರಿಗೆ ಹಂಚಿದೆ.

ಬೆಂಗಳೂರು(ಏ.23): ಮಹಾಮಾರಿ ಕೊರೋನಾ ಹೊಡೆತಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಬಡವರು-ಕೂಲಿ ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂತಹವರ ನೆರವಿಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್ ಮುಂದೆ ಬಂದಿದ್ದು, ಕಳೆದ 19 ದಿನಗಳಿಂದ ಪ್ರತಿನಿತ್ಯ 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದು, ಈವರೆಗೆ ಸುಮಾರು  20 ಲಕ್ಷದ ಮೌಲ್ಯದ ಅಗತ್ಯ ಸಾಮಗ್ರಿಗಳನ್ನು ಬಡವರಿಗೆ ಹಂಚಿದೆ.

ಇದರ ಜತಗೆ ಸ್ಯಾನಿಟೈಸರ್, ಮಾಸ್ಕ್, ತರಕಾರಿಗಳನ್ನು ವಿತರಣೆ ಮಾಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!