ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ

ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ

Published : Dec 25, 2024, 03:04 PM IST

ಚಿನ್ನದ ವ್ಯಾಪಾರಿಗೆ 9 ಕೋಟಿ ವಂಚಿಸಿರುವ ಐಶ್ವರ್ಯಾ ಹೊಸ ಬಾಂಬ್ ಸಿಡಿಸಿದ್ದಾಳೆ. ಐಶ್ವರ್ಯ ಗೌಡ ಮತ್ತು ವನಿತಾ ನಡುವೆ ಆರೋಪ ಪ್ರತ್ಯಾರೋಪಗಳು ಶುರುವಾಗಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. 

ಡಿಕೆ ಸುರೇಶ್ ಹೆಸರೇಳಿ ವಂಚನೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಿನ್ನದ ವ್ಯಾಪಾರಿಗೆ 9 ಕೋಟಿ ವಂಚಿಸಿರುವ ಐಶ್ವರ್ಯಾ ಈಗ ಹೊಸ ಬಾಂಬ್ ಸಿಡಿಸಿದ್ದಾಳೆ.  ಐಶ್ವರ್ಯ ಗೌಡ- ವನಿತಾ ನಡುವೆ ಆರೋಪ ಪ್ರತ್ಯಾರೋಪ ಶುರುವಾಗಿದೆ. ತನ್ನ ವಿರುದ್ಧ ಎಂಪಿ ಎಂಎಲ್‌ಎಗಳು ಷಡ್ಯಂತ್ರ ನಡೆಸಿದ್ದಾರೆ ಎಂಬ ಆರೋಪ ಮಾಡಿದ್ದಾಳೆ.  ಏನಿದು ಪ್ರಕರಣ? ಐಶ್ವರ್ಯಾ- ವನಿತಾ ಕಥೆ ಏನು? ಡಿಕೆ ಸುರೇಶ್‌ ತಂಗಿ ಎಂದು ಹೇಳಿಕೊಂಡು ಮಾಡಿದ್ದೇನು? ವೀಕ್ಷಿಸಿ ಫುಲ್ ಡಿಟೇಲ್‌ ಸ್ಟೋರಿ....

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!
Read more