ನಗರ ಸ್ವಚ್ಛಗೊಳಿಸ್ತಿರೋ ಪೌರ ಕಾರ್ಮಿಕರಿಗಾಗಿನ್ಯೂರಾನ್, ಸುವರ್ಣನ್ಯೂಸ್‌ನಿಂದ ವಾಕಥಾನ್

ನಗರ ಸ್ವಚ್ಛಗೊಳಿಸ್ತಿರೋ ಪೌರ ಕಾರ್ಮಿಕರಿಗಾಗಿನ್ಯೂರಾನ್, ಸುವರ್ಣನ್ಯೂಸ್‌ನಿಂದ ವಾಕಥಾನ್

Published : Sep 11, 2022, 05:08 PM IST

ನಗರವನ್ನು ಸ್ವಚ್ಚ ಸಿಟಿ ಮಾಡಲು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗಾಗಿ ಬೆಂಗಳೂರಿನಲ್ಲಿ ವಾಕಥಾನ್ ನಡೆಯಿತು. ನ್ಯೂರಾನ್ ನೆಟ್ ವರ್ಕ್, ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ಜಂಟಿ ಸಂಯೋಜಕತ್ವದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚನ್ನಕೇಶವ ನಗರದಲ್ಲಿ 3 ಕಿಲೋ ಮೀಟರ್ ಗಳ ವಾಕಥಾನ್ ನಡೆಸಿದರು.  

ಬೆಂಗಳೂರು ಐಟಿಬಿಟಿ ಸಿಟಿ. ಆದ್ರೆ ಸ್ವಚ್ಛತೆಯ ವಿಷಯಕ್ಕೆ ಬಂದಾಗ ನಗರ ಯಾವತ್ತೂ ಸಹ ಟೀಕೆಗೆ ಒಳಗಾಗುತ್ತದೆ. ಹೀಗಾಗಿಯೇ ಈ ಬಗ್ಗೆ ಅರಿವು ಮೂಡಿಸಲು ನ್ಯೂರಾನ್ ನೆಟ್ ವರ್ಕ್,  ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ವಾಕಥಾನ್‌ ನಡೆಸಿತು. ನಗರವನ್ನು ಸ್ವಚ್ಚ ಸಿಟಿ ಮಾಡಲು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗಾಗೀ ನ್ಯೂರಾನ್ ನೆಟ್ ವರ್ಕ್,  ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ಜಂಟಿ ಸಂಯೋಜಕತ್ವದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚನ್ನಕೇಶವ ನಗರದಲ್ಲಿ 3 ಕಿಲೋ ಮೀಟರ್ ಗಳ ವಾಕಾಥಾನ್ ನಡೆಸಿದರು.  

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

ಪೌರ ಕಾರ್ಮಿಕರೊಂದಿಗೆ ಹೆಜ್ಜೆ ಹಾಕಿದ ನ್ಯೂರಾನ್ ನೆಟ್ ವರ್ಕ್ ನವರು ಕ್ಲೀನ್ ಸಿಟಿ ನಮ್ಮ ಬೆಂಗಳೂರು ಎಂದು ಘೋಷಣೆಗಳನ್ನಾಕಿ ನಡಿಗೆ ಹಾಕಿದರು, ಪೌರಕಾರ್ಮಿಕರಿಗೆ ಉಡುಗೊರೆ ವಿತರಿಸುವ ಮೂಲಕ ಅವರ ಶ್ರಮವನ್ನು ಮಾಜಿ ಬಿಬಿಎಂಪಿ ಸದಸ್ಯ ಶ್ರೀನಿವಾಸರೆಡ್ಡಿ ಶ್ಲಾಘಿಸಿದರು, ನ್ಯೂರಾನ್ ನೆಟ್ ವರ್ಕ್ ನ ಮುಖ್ಯಸ್ಥರಾದ  ವಿದ್ಯಾವೆ‌ಂಕಟೇಶ್ ಮತ್ತು ಪ್ರದೀಪ್ ಉಪಸ್ಥಿತರಿದ್ದರು, ಇನ್ನೂ ಪೌರಕಾರ್ಮಿಕರಿಗೆ ಉತ್ಸಾಹ ತುಂಬುವ ನಿಟ್ಡಿನಲ್ಲಿ ರಾ ರಾ ರಕ್ಕಮ್ಮ ಸಾಂಗ್ ಗೆ ಭರ್ಜರಿ ಸ್ಟೆಪ್ಸ್ ಹಾಕಿ ರಂಜಿಸಿದರು.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more