ನಗರ ಸ್ವಚ್ಛಗೊಳಿಸ್ತಿರೋ ಪೌರ ಕಾರ್ಮಿಕರಿಗಾಗಿನ್ಯೂರಾನ್, ಸುವರ್ಣನ್ಯೂಸ್‌ನಿಂದ ವಾಕಥಾನ್

ನಗರ ಸ್ವಚ್ಛಗೊಳಿಸ್ತಿರೋ ಪೌರ ಕಾರ್ಮಿಕರಿಗಾಗಿನ್ಯೂರಾನ್, ಸುವರ್ಣನ್ಯೂಸ್‌ನಿಂದ ವಾಕಥಾನ್

Published : Sep 11, 2022, 05:08 PM IST

ನಗರವನ್ನು ಸ್ವಚ್ಚ ಸಿಟಿ ಮಾಡಲು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗಾಗಿ ಬೆಂಗಳೂರಿನಲ್ಲಿ ವಾಕಥಾನ್ ನಡೆಯಿತು. ನ್ಯೂರಾನ್ ನೆಟ್ ವರ್ಕ್, ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ಜಂಟಿ ಸಂಯೋಜಕತ್ವದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚನ್ನಕೇಶವ ನಗರದಲ್ಲಿ 3 ಕಿಲೋ ಮೀಟರ್ ಗಳ ವಾಕಥಾನ್ ನಡೆಸಿದರು.  

ಬೆಂಗಳೂರು ಐಟಿಬಿಟಿ ಸಿಟಿ. ಆದ್ರೆ ಸ್ವಚ್ಛತೆಯ ವಿಷಯಕ್ಕೆ ಬಂದಾಗ ನಗರ ಯಾವತ್ತೂ ಸಹ ಟೀಕೆಗೆ ಒಳಗಾಗುತ್ತದೆ. ಹೀಗಾಗಿಯೇ ಈ ಬಗ್ಗೆ ಅರಿವು ಮೂಡಿಸಲು ನ್ಯೂರಾನ್ ನೆಟ್ ವರ್ಕ್,  ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ವಾಕಥಾನ್‌ ನಡೆಸಿತು. ನಗರವನ್ನು ಸ್ವಚ್ಚ ಸಿಟಿ ಮಾಡಲು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗಾಗೀ ನ್ಯೂರಾನ್ ನೆಟ್ ವರ್ಕ್,  ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ಜಂಟಿ ಸಂಯೋಜಕತ್ವದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚನ್ನಕೇಶವ ನಗರದಲ್ಲಿ 3 ಕಿಲೋ ಮೀಟರ್ ಗಳ ವಾಕಾಥಾನ್ ನಡೆಸಿದರು.  

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

ಪೌರ ಕಾರ್ಮಿಕರೊಂದಿಗೆ ಹೆಜ್ಜೆ ಹಾಕಿದ ನ್ಯೂರಾನ್ ನೆಟ್ ವರ್ಕ್ ನವರು ಕ್ಲೀನ್ ಸಿಟಿ ನಮ್ಮ ಬೆಂಗಳೂರು ಎಂದು ಘೋಷಣೆಗಳನ್ನಾಕಿ ನಡಿಗೆ ಹಾಕಿದರು, ಪೌರಕಾರ್ಮಿಕರಿಗೆ ಉಡುಗೊರೆ ವಿತರಿಸುವ ಮೂಲಕ ಅವರ ಶ್ರಮವನ್ನು ಮಾಜಿ ಬಿಬಿಎಂಪಿ ಸದಸ್ಯ ಶ್ರೀನಿವಾಸರೆಡ್ಡಿ ಶ್ಲಾಘಿಸಿದರು, ನ್ಯೂರಾನ್ ನೆಟ್ ವರ್ಕ್ ನ ಮುಖ್ಯಸ್ಥರಾದ  ವಿದ್ಯಾವೆ‌ಂಕಟೇಶ್ ಮತ್ತು ಪ್ರದೀಪ್ ಉಪಸ್ಥಿತರಿದ್ದರು, ಇನ್ನೂ ಪೌರಕಾರ್ಮಿಕರಿಗೆ ಉತ್ಸಾಹ ತುಂಬುವ ನಿಟ್ಡಿನಲ್ಲಿ ರಾ ರಾ ರಕ್ಕಮ್ಮ ಸಾಂಗ್ ಗೆ ಭರ್ಜರಿ ಸ್ಟೆಪ್ಸ್ ಹಾಕಿ ರಂಜಿಸಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!
Read more