ನಗರ ಸ್ವಚ್ಛಗೊಳಿಸ್ತಿರೋ ಪೌರ ಕಾರ್ಮಿಕರಿಗಾಗಿನ್ಯೂರಾನ್, ಸುವರ್ಣನ್ಯೂಸ್‌ನಿಂದ ವಾಕಥಾನ್

ನಗರ ಸ್ವಚ್ಛಗೊಳಿಸ್ತಿರೋ ಪೌರ ಕಾರ್ಮಿಕರಿಗಾಗಿನ್ಯೂರಾನ್, ಸುವರ್ಣನ್ಯೂಸ್‌ನಿಂದ ವಾಕಥಾನ್

Published : Sep 11, 2022, 05:08 PM IST

ನಗರವನ್ನು ಸ್ವಚ್ಚ ಸಿಟಿ ಮಾಡಲು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗಾಗಿ ಬೆಂಗಳೂರಿನಲ್ಲಿ ವಾಕಥಾನ್ ನಡೆಯಿತು. ನ್ಯೂರಾನ್ ನೆಟ್ ವರ್ಕ್, ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ಜಂಟಿ ಸಂಯೋಜಕತ್ವದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚನ್ನಕೇಶವ ನಗರದಲ್ಲಿ 3 ಕಿಲೋ ಮೀಟರ್ ಗಳ ವಾಕಥಾನ್ ನಡೆಸಿದರು.  

ಬೆಂಗಳೂರು ಐಟಿಬಿಟಿ ಸಿಟಿ. ಆದ್ರೆ ಸ್ವಚ್ಛತೆಯ ವಿಷಯಕ್ಕೆ ಬಂದಾಗ ನಗರ ಯಾವತ್ತೂ ಸಹ ಟೀಕೆಗೆ ಒಳಗಾಗುತ್ತದೆ. ಹೀಗಾಗಿಯೇ ಈ ಬಗ್ಗೆ ಅರಿವು ಮೂಡಿಸಲು ನ್ಯೂರಾನ್ ನೆಟ್ ವರ್ಕ್,  ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ವಾಕಥಾನ್‌ ನಡೆಸಿತು. ನಗರವನ್ನು ಸ್ವಚ್ಚ ಸಿಟಿ ಮಾಡಲು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗಾಗೀ ನ್ಯೂರಾನ್ ನೆಟ್ ವರ್ಕ್,  ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ಜಂಟಿ ಸಂಯೋಜಕತ್ವದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚನ್ನಕೇಶವ ನಗರದಲ್ಲಿ 3 ಕಿಲೋ ಮೀಟರ್ ಗಳ ವಾಕಾಥಾನ್ ನಡೆಸಿದರು.  

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

ಪೌರ ಕಾರ್ಮಿಕರೊಂದಿಗೆ ಹೆಜ್ಜೆ ಹಾಕಿದ ನ್ಯೂರಾನ್ ನೆಟ್ ವರ್ಕ್ ನವರು ಕ್ಲೀನ್ ಸಿಟಿ ನಮ್ಮ ಬೆಂಗಳೂರು ಎಂದು ಘೋಷಣೆಗಳನ್ನಾಕಿ ನಡಿಗೆ ಹಾಕಿದರು, ಪೌರಕಾರ್ಮಿಕರಿಗೆ ಉಡುಗೊರೆ ವಿತರಿಸುವ ಮೂಲಕ ಅವರ ಶ್ರಮವನ್ನು ಮಾಜಿ ಬಿಬಿಎಂಪಿ ಸದಸ್ಯ ಶ್ರೀನಿವಾಸರೆಡ್ಡಿ ಶ್ಲಾಘಿಸಿದರು, ನ್ಯೂರಾನ್ ನೆಟ್ ವರ್ಕ್ ನ ಮುಖ್ಯಸ್ಥರಾದ  ವಿದ್ಯಾವೆ‌ಂಕಟೇಶ್ ಮತ್ತು ಪ್ರದೀಪ್ ಉಪಸ್ಥಿತರಿದ್ದರು, ಇನ್ನೂ ಪೌರಕಾರ್ಮಿಕರಿಗೆ ಉತ್ಸಾಹ ತುಂಬುವ ನಿಟ್ಡಿನಲ್ಲಿ ರಾ ರಾ ರಕ್ಕಮ್ಮ ಸಾಂಗ್ ಗೆ ಭರ್ಜರಿ ಸ್ಟೆಪ್ಸ್ ಹಾಕಿ ರಂಜಿಸಿದರು.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
Read more