ನಾಪತ್ತೆಯಾಗಿದ್ದ ವರುಣನ ಸಡನ್ ಎಂಟ್ರಿ ಗುಟ್ಟೇನು? ಇನ್ನೆಷ್ಟು ಕಾಲ ಕಾಡಲಿದೆ ರಣರಣ ಮಳೆ!

ನಾಪತ್ತೆಯಾಗಿದ್ದ ವರುಣನ ಸಡನ್ ಎಂಟ್ರಿ ಗುಟ್ಟೇನು? ಇನ್ನೆಷ್ಟು ಕಾಲ ಕಾಡಲಿದೆ ರಣರಣ ಮಳೆ!

Published : Oct 17, 2024, 12:55 PM IST

ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಾ ಇರೋದು ರಣಮಳೆ. ವರುಣನ ರೌದ್ರ ರೂಪಕ್ಕೆ ಮುಳುಗಿದ ಬೆಂಗಳೂರು. ನಲುಗಿ ಹೋದ ರಾಜ್ಯ ರಾಜಧಾನಿ. ರಸ್ತೆಗಳೆಲ್ಲಾ ನದಿಗಳಾಂತಾಗಿವೆ. ಮುಳುಗಿದ ಮನೆಗಳಲ್ಲಿ ಇರೋದಿಕ್ಕೂ ಆಗ್ತಿಲ್ಲಾ. ಹೊರ ಹೋಗೋದಿಕ್ಕೂ ಆಗ್ತಿಲ್ಲ.ಕೆಂಪೇಗೌಡ್ರು ಕಟ್ಟಿದ ನಗರಕ್ಕೀಗ ಜಲ ದಿಗ್ಭಂಧನ. ವರುಣ ಕೆರಳಿದ್ದಾನೆ. ಭೂಮಿ ಕುಸಿದಿದೆ. ಗಾರ್ಡನ್ ಸಿಟಿಗೆ ಜಲ ಗಂಡಾಂತರ ಎದುರಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲಾ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸ್ತಿದೆ.  ಅನಾಹುತ ಸೃಷ್ಟಿಸ್ತಿದೆ. ವರುಣನ ವಕ್ರದೃಷ್ಟಿ ಕರ್ನಾಟಕದ ಮೇಲೆ ಬಿದ್ದಿದ್ದು ಕರುನಾಡು ಕಂಗಾಲಾಗಿದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
Read more