BENGALURU
May 4, 2019, 10:04 PM IST
ಬೆಂಗಳೂರು(ಮೇ.04): ಬೇಸಿಗೆಯ ಬಿರುಬಿಸಿಲಿನಿಂದ ತಪ್ಪಿಸಿಕೊಳ್ಳಲು ಸಿಲಿಕಾನ್ ಸಿಟಿಯಲ್ಲೊಂದು ಮೇಳ ಮೇಳೈಸುತ್ತಿದೆ. ನೆತ್ತಿ ಸುಡುವ ಬಿಸಿಲಿನಿಂದ ದೂರವಿರಲು ಬೆಂಗಳುರು ಉತ್ಸವ ಎಲ್ಲರನ್ನೂ ಕೈಬೀಸಿ ಕರೆಯುತ್ತಿದೆ. ನಗರದ ಚಿತ್ರಕಲಾ ಪರಿಷತ್ ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮೇಳಕ್ಕೆ ಚಾಲನೆ ನೀಡಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...