‘ಕುಮಾರಸ್ವಾಮಿ, ರಾಹುಲ್ ಗಾಂಧಿ ಇಬ್ರೂ ಕಳ್ರೇ!‘

Sep 21, 2018, 8:06 PM IST

ಮುಖ್ಯಮಂತ್ರಿ ಕುಮಾರಸ್ವಾಮಿ ‘ದಂಗೆ’ ಹೇಳಿಕೆಗೆ ಬಿಜೆಪಿ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿರುವ ಬೀದರ್ ಸಂಸದ ಭಗವಂತ ಖೂಬಾ, ಅವರಿಬ್ಬರನ್ನು ಕಳ್ಳರೆಂದು ಕರೆದಿದ್ದಾರೆ.