BIG3 ಲಂಡನ್‌ನಲ್ಲಿ ಕನ್ನಡ ಧ್ವಜ ಹಾರಿಸಿದ ಬೀದರ್ ಯುವಕ: ಜನ ಮನ ಗೆದ್ದ 'ಕನ್ನಡದ ಕುವರ'

BIG3 ಲಂಡನ್‌ನಲ್ಲಿ ಕನ್ನಡ ಧ್ವಜ ಹಾರಿಸಿದ ಬೀದರ್ ಯುವಕ: ಜನ ಮನ ಗೆದ್ದ 'ಕನ್ನಡದ ಕುವರ'

Published : Jan 28, 2023, 03:07 PM IST

ಲಂಡನ್'ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜ ಹಾರಿಸಿ ನಾಡಿನ ಜನ ಮನ ಗೆದ್ದಿದ್ದಾನೆ ಬೀದರ್ ಯುವಕ.
 

ಬೀದರ್ ಜಿಲ್ಲೆಯ ಆದೀಶ್ ವಾಲಿ ಎಂಬ ಯುವಕ ಲಂಡನ್ ಸಿಟಿ ಯೂನಿವರ್ಸಿಟಿಯ ಘಟಿಕೋತ್ಸವ ಕಾರ್ಯಕ್ರಮ ವೇದಿಕೆ ಮೇಲೆ ಕನ್ನಡ ಬಾವುಟ ಹಾರಿಸಿ ಪದವಿ ಸ್ವೀಕಾರ ಮಾಡುವ ಮೂಲಕ ಇಡೀ ಕರುನಾಡಿನ ಮನ ಗೆದ್ದಿದ್ದಾರೆ. ಇವರ ಈ ಕಾರ್ಯಕ್ಕೆ ಮಾಜಿ ಸಿಎಂ ಸೇರಿದಂತೆ ಹಲವು ಗಣ್ಯರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಸಿಟಿ ಯೂನಿವರ್ಸಿಟಿ ಆಫ್ ಲಂಡನ್'ನ ಬೇಯೆಸ್ ಬ್ಯುಸಿನೆಸ್ ಸ್ಕೂಲ್'ನ ಮ್ಯಾನೆಜ್‌ಮೆಂಟ್‌ ವಿಭಾಗದಲ್ಲಿ ಆದೀಶ್ ವಾಲಿ ಪದವಿ ಪೂರೈಸಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದವಿ ಸ್ವೀಕರಿಸಲು ಆಗಮಿಸಿದ ವೇಳೆ ತಮ್ಮ ಜೀಬಿನಿಂದ ಕನ್ನಡ ಧ್ವಜ ತೆಗೆದು ಎಲ್ಲರ ಎದುರು ಪ್ರದರ್ಶಿಸಿದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದಂತೆ ಆದೀಶ್ ವಾಲಿ ಅವರಿಗೆ ಎಲ್ಲೆಡೆಯಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

05:13ಬೀದರ್ ಎಟಿಎಂ ದರೋಡೆಗೆ 3 ತಿಂಗಳು: ದರೋಡೆಕೋರರು ಪತ್ತೆಯಾಗಿಲ್ಲ, ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ!
19:03ಬೀದರ್‌ನಲ್ಲಿ ಎಟಿಎಂ ಸಿಬ್ಬಂದಿ ಮೇಲೆ ದಾಳಿ, ಲಕ್ಷ ಲಕ್ಷ ರೂಪಾಯಿ ದರೋಡೆ: ಇಬ್ಬರು ಸಾವು
03:11ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!
01:35ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!
02:08ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು
02:55ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!
02:12ಬೀದರ್: ಊಟದಲ್ಲಿ ಹುಳು ಪ್ರತ್ಯಕ್ಷ, ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ಥಳಿತ!
03:26ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ
02:04Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!
42:27ಬಿರು ಬಿಸಿಲಿನ ಮಧ್ಯೆ ಬಿಸಿ ಏರಿದ ಬೀದರ್ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಖೂಬಾಗೆ ಸಚಿವ ಖಂಡ್ರೆ ಮಗ ಸವಾಲ್!
Read more