ಬೈಕ್ ಸವಾರರ ಕತ್ತು ಸೀಳಿದ ಗಾಳಿಪಟ ದಾರ; ಇಬ್ಬರಿಗೆ ಗಂಭೀರ ಗಾಯ!

ಬೈಕ್ ಸವಾರರ ಕತ್ತು ಸೀಳಿದ ಗಾಳಿಪಟ ದಾರ; ಇಬ್ಬರಿಗೆ ಗಂಭೀರ ಗಾಯ!

Published : Jan 16, 2020, 10:30 PM IST

ಮಕರ ಸಂಕ್ರಾತಿ ಹಬ್ಬದಲ್ಲಿ ಗಾಳಿಪಟ ಹಾರಿಸುವುದು ಎಂದರೆ ಮಕ್ಕಳಿಗೆ ಎಲ್ಲಲ್ದ ಖುಷಿ. ಆದರೆ ಈ ಗಾಳಿಪಟ ದಾರ ಅಷ್ಟೇ ಅಪಯಾಕಾರಿ ಅನ್ನೋದು ಹಲವು ಬಾರಿ ಸಾಬೀತಾಗಿದೆ. ಇದೀಗ ಬೀದರ್‌ನ ಹುಮ್ನಾಬಾದ್ ಪಟ್ಟಣದಲ್ಲಿ ಗಾಳಿಪಟದ ನೈಲಾನ್ ದಾರದಿಂದ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.  

ಬೀದರ್(ಜ.16): ಮಕರ ಸಂಕ್ರಾತಿ ಹಬ್ಬದಲ್ಲಿ ಗಾಳಿಪಟ ಹಾರಿಸುವುದು ಎಂದರೆ ಮಕ್ಕಳಿಗೆ ಎಲ್ಲಲ್ದ ಖುಷಿ. ಆದರೆ ಈ ಗಾಳಿಪಟ ದಾರ ಅಷ್ಟೇ ಅಪಯಾಕಾರಿ ಅನ್ನೋದು ಹಲವು ಬಾರಿ ಸಾಬೀತಾಗಿದೆ. ಇದೀಗ ಬೀದರ್‌ನ ಹುಮ್ನಾಬಾದ್ ಪಟ್ಟಣದಲ್ಲಿ ಗಾಳಿಪಟದ ನೈಲಾನ್ ದಾರದಿಂದ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.  

ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

ರಸ್ತೆ ಪಕ್ಕದಲ್ಲಿದ್ದ ಕಂಬದಲ್ಲಿ ಗಾಳಿ ಪಟದ ದಾರ ನೇತಾಡುತ್ತಿತ್ತು. ನೈಲಾನ್ ದಾರ ಬೈಕ್  ಸವಾರರ ಕತ್ತನ್ನೇ ಸೀಳಿದೆ. ಅಪಾಯಕಾರಿ ಗಾಳಿಪಟದ ದಾರ ಹಾಗೂ ಬೈಕ್ ಸಾವರರ ಕತ್ತು ಸೀಳಿದ ಘಟನೆ ವಿವರ ಇಲ್ಲಿದೆ

05:13ಬೀದರ್ ಎಟಿಎಂ ದರೋಡೆಗೆ 3 ತಿಂಗಳು: ದರೋಡೆಕೋರರು ಪತ್ತೆಯಾಗಿಲ್ಲ, ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ!
19:03ಬೀದರ್‌ನಲ್ಲಿ ಎಟಿಎಂ ಸಿಬ್ಬಂದಿ ಮೇಲೆ ದಾಳಿ, ಲಕ್ಷ ಲಕ್ಷ ರೂಪಾಯಿ ದರೋಡೆ: ಇಬ್ಬರು ಸಾವು
03:11ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!
01:35ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!
02:08ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು
02:55ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!
02:12ಬೀದರ್: ಊಟದಲ್ಲಿ ಹುಳು ಪ್ರತ್ಯಕ್ಷ, ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ಥಳಿತ!
03:26ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ
02:04Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!
42:27ಬಿರು ಬಿಸಿಲಿನ ಮಧ್ಯೆ ಬಿಸಿ ಏರಿದ ಬೀದರ್ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಖೂಬಾಗೆ ಸಚಿವ ಖಂಡ್ರೆ ಮಗ ಸವಾಲ್!