Union Budget 2022: ಕಲ್ಯಾಣ ಯೋಜನೆ ಕಡೆಗಣಿಸಿದ ಬಜೆಟ್

Union Budget 2022: ಕಲ್ಯಾಣ ಯೋಜನೆ ಕಡೆಗಣಿಸಿದ ಬಜೆಟ್

Published : Feb 01, 2022, 08:12 PM IST

ಕೇಂದ್ರ ಮಂಡಿಸಿದ 2022-23ರ ಬಜೆಟ್ ನಲ್ಲಿ ಕಲ್ಯಾಣ ಯೋಜನೆಗಳಿಗೆ ಯಾವುದೇ ನೆರವು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬೆಂಗಳೂರು (ಫೆ.1): ಕೇಂದ್ರ ಮಂಡಿಸಿದ 2022-23ರ ಬಜೆಟ್ ನಲ್ಲಿ (Union Budget 2022) ಕಲ್ಯಾಣ ಯೋಜನೆಗಳಿಗೆ (Welfare Schemes) ಯಾವುದೇ ನೆರವು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ (finance minister nirmala sitharaman) ಮಂಡಿಸಿದ ಬಜೆಟ್ ನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ಯಾವುದೇ ನೆರವು ನೀಡಿಲ್ಲ ಎಂಬ ಆರೋಪವಿದೆ. ಬಡವರ ಬಗ್ಗೆ ಕಾಳಜಿ ತೋರಿಸಿಲ್ಲ. ಜೊತೆಗೆ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

Education Budget 2022: ಶಿಕ್ಷಣಕ್ಕೆ ಸಿಕ್ಕಿದ್ದು ಮಹತ್ವದ ಕೊಡುಗೆ, ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ

ನಿರ್ಮಲಾ ಸೀತರಾಮನ್ ಅವರು ಇಡೀ ದೇಶಕ್ಕೆ ಹಣಕಾಸು ಸಚಿವೆ ಹೌದು, ಆದರೆ  ಕರ್ನಾಟಕದಿಂದ ಆಯ್ಕೆಯಾದವರು, ರಾಜ್ಯದ ಬಗ್ಗೆ ಸ್ವಲ್ಪ ಯೋಚನೆ ಇರಬೇಕಿತ್ತು. ರಾಜ್ಯದ ಜನತೆ ನನಗೆ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ ಎಂಬ ಕನಿಷ್ಠ ಯೋಚನೆ ಇರಬೇಕಿತ್ತು. 25 ಜನ ಸಂಸದರಿಗೆ ಕೇಳುವ ಧೈರ್ಯ ಇಲ್ವಾ? ಎಂದು ತಜ್ಞರು ಪ್ರಶ್ನಿಸಿದ್ದಾರೆ.

01:20ಕೇಂದ್ರ ಬಜೆಟ್ 2025: ಮಧ್ಯಮ ವರ್ಗಕ್ಕೆ ಭರ್ಜರಿ ಉಡುಗೊರೆ; ಸಂಸದ ಬೊಮ್ಮಾಯಿ
02:59ಟ್ಯಾಕ್ಸ್‌ ಕಟ್ಟಿದ್ರೂ ಕರ್ನಾಟಕಕ್ಕೆ ಚೊಂಬು! ಸಚಿವ ಕೃಷ್ಣಭೈರೇಗೌಡ ವಾಗ್ದಾಳಿ
19:35ಅಹಿಂದಗೆ ಶಕ್ತಿ ತುಂಬಿದ ಬಜೆಟ್‌ ರಾಮಯ್ಯ ! ಲೆಕ್ಕರಾಮಯ್ಯನ ದಾಖಲೆಯ ಬ್ಯಾಲೆನ್ಸ್ ಬಜೆಟ್‌ನಲ್ಲಿ ಏನೇನಿದೆ..?
18:18Siddaramaiah Budget: “ಆಗದು ಎಂದು ಕೈ ಕಟ್ಟಿ ಕುಳಿತರೆ..” ಸಿದ್ದು ಬಜೆಟ್‌ಗೆ ಅಣ್ಣಾವ್ರ ಹಾಡೇ ಸ್ಫೂರ್ತಿ..!
03:15Karnataka Budget : ಅತಿ ಹೆಚ್ಚು ಸಾಲ ಮಾಡಿರುವುದೇ ಸಿದ್ದರಾಮಯ್ಯ ಬಜೆಟ್ ದಾಖಲೆ: ಬಸವರಾಜ ಬೊಮ್ಮಾಯಿ
03:07DK Shivakumar: ಕೈ ಹೊಸಕಿಕೊಂಡು ವಿಪಕ್ಷಗಳು ಹೊರಗೆ ಹೋದ್ರು, ಇದು ಬಜೆಟ್‌ಗೆ ಮಾಡಿದ ಅವಮಾನ: ಡಿಕೆಶಿ
42:57ಸಿಎಂ ಸುದೀರ್ಘ ಬಜೆಟ್‌ ಮಂಡನೆ: ಲೋಕಸಭಾ ಚುನಾವಣಾ ಮತಬೇಟೆಗೆ ಪೂರಕವಾಗಿ ಅನುದಾನ
08:06Education Sector: ಈ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ: 500 ಹಿಂದುಳಿದ ವಿದ್ಯಾರ್ಥಿಗಳಿಗೆ JEE/NEET ಉಚಿತ ತರಬೇತಿ
03:14Karnataka Budget: ಕೇಂದ್ರ ಸರ್ಕಾರದ ವಿರುದ್ಧ ಆರೋಪ: ಬಿಜೆಪಿ ಸದಸ್ಯರ ಆಕ್ಷೇಪ..ಬಜೆಟ್‌ ಓದುವಾಗ ಜೋರು ಗದ್ದಲ
21:47Karnataka Budget 2023-24: ವಾಣಿಜ್ಯ, ಅಬಕಾರಿ ಶುಲ್ಕ, ಆಸ್ತಿ, ವೃತ್ತಿಪರ ತೆರಿಗೆ ಹೆಚ್ಚಳ ಸಾಧ್ಯತೆ ?
Read more