ದೇಶದ ಜನತೆಗೆ ಕೇಂದ್ರದಿಂದ ದೀಪಾವಳಿ ಗಿಫ್ಟ್; ಆತ್ಮ ನಿರ್ಭರ್ ಭಾರತ್‌ಗೆ ಮುನ್ನುಡಿ

Nov 12, 2020, 5:34 PM IST

ಬೆಂಗಳೂರು (ನ. 12): ದೇಶದ ಆರ್ಥಿಕ ವ್ಯವಸ್ಥೆ ಉತ್ತಮಪಡಿಸಲು ಕೆಲವು ಕ್ರಮಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ದೇಶದ ಜನತೆಗೆ ಕೇಂದ್ರ ಸರ್ಕಾರವು ಆತ್ಮ ನಿರ್ಭರ್ ಭಾರತ್ ರೋಜ್‌ಗಾರ್ ಯೋಜನೆಯನ್ನು ಘೋಷಣೆ ಮಾಡಿದೆ. 

'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆದಿರುವ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ನ. 16 ರಂದು ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.