ಉದ್ಯಮಿಗಳಿಗೆ ರಿಲ್ಯಾಕ್ಸ್, ತೆರಿಗೆದಾರರಿಗೆ ರಿಲೀಫ್; ಮೋದಿ ನಿರ್ಮಲಕ್ಕನ ಲೆಕ್ಕಾಚಾರವಿದು!

ಉದ್ಯಮಿಗಳಿಗೆ ರಿಲ್ಯಾಕ್ಸ್, ತೆರಿಗೆದಾರರಿಗೆ ರಿಲೀಫ್; ಮೋದಿ ನಿರ್ಮಲಕ್ಕನ ಲೆಕ್ಕಾಚಾರವಿದು!

Suvarna News   | Asianet News
Published : Feb 02, 2020, 03:15 PM IST

ಹಿಂಜರಿತಕ್ಕೆ ಸಿಲುಕಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ಎಲ್ಲ ಕ್ಷೇತ್ರಗಳನ್ನೂ ಸಂತುಷ್ಟಗೊಳಿಸುವ ಪ್ರಯತ್ನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಮಂಡಿಸಿದ ಮುಂಗಡಪತ್ರದಲ್ಲಿ ನಡೆಸಿದ್ದಾರೆ. 

 ಬೆಂಗಳೂರು (ಫೆ. 02): ಹಿಂಜರಿತಕ್ಕೆ ಸಿಲುಕಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ಎಲ್ಲ ಕ್ಷೇತ್ರಗಳನ್ನೂ ಸಂತುಷ್ಟಗೊಳಿಸುವ ಪ್ರಯತ್ನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಮಂಡಿಸಿದ ಮುಂಗಡಪತ್ರದಲ್ಲಿ ನಡೆಸಿದ್ದಾರೆ. 

ವೈಯಕ್ತಿಕ ಆದಾಯ ತೆರಿಗೆದಾರರಿಗೆ ಹೊಸ ಮಾದರಿಯ ಸ್ಲಾ್ಯಬ್‌ಗಳನ್ನು ಪರಿಚಯಿಸಿದ್ದಾರೆ. ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಭರ್ಜರಿ ಅನುದಾನ ಕೊಟ್ಟಿದ್ದಾರೆ. ಕೈಗಾರಿಕೆಗಳಿಗೆ ತೆರಿಗೆ ಕಡಿತ ಮಾಡಿದ್ದಾರೆ. ಮೂಲಸೌಕರ್ಯಕ್ಕೆ ಭಾರಿ ಹಣ ನೀಡಿದ್ದಾರೆ.

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ