ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಮಹತ್ವ: ಬಜೆಟ್ ಬಳಿಕ ನಿರ್ಮಲಾ ಸುದ್ದಿಗೋಷ್ಠಿ!

ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಮಹತ್ವ: ಬಜೆಟ್ ಬಳಿಕ ನಿರ್ಮಲಾ ಸುದ್ದಿಗೋಷ್ಠಿ!

Published : Feb 01, 2021, 06:12 PM IST

ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಒತ್ತು ನಿಡಲಾಗಿದೆ ಎಂದಿದ್ದಾರೆ. ರೈತರೇ ನಮ್ಮ ಪ್ರಾಥಮಿಕ ಆದ್ಯತೆ ಹೀಗಾಗಿ ಈ ಬಜೆಟ್‌ನಲ್ಲಿ ರೈತರು ಹಾಗೂ ಕೃಷಿ ಮೂಲ ಸೌಕರ್ಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ರೈತರ ಜೀವನ ಸುಧಾರಣೆಯೇ ನಮ್ಮ ಉದ್ದೇಶವಾಗಿದೆ. ಇದರೊಂದಿಗೆ ನಮ್ಮ ದೇಶದ ಆರ್ಥಿಕ ವ್ಯವಸ್ಥೆ ಮತ್ತಷ್ಟು ಬಲಶಾಲಿಯಾಗಲಿದೆ ಎಂದಿದ್ದಾರೆ.

ನವದೆಹಲಿ(ಜ.01): ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಒತ್ತು ನಿಡಲಾಗಿದೆ ಎಂದಿದ್ದಾರೆ. ರೈತರೇ ನಮ್ಮ ಪ್ರಾಥಮಿಕ ಆದ್ಯತೆ ಹೀಗಾಗಿ ಈ ಬಜೆಟ್‌ನಲ್ಲಿ ರೈತರು ಹಾಗೂ ಕೃಷಿ ಮೂಲ ಸೌಕರ್ಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ರೈತರ ಜೀವನ ಸುಧಾರಣೆಯೇ ನಮ್ಮ ಉದ್ದೇಶವಾಗಿದೆ. ಇದರೊಂದಿಗೆ ನಮ್ಮ ದೇಶದ ಆರ್ಥಿಕ ವ್ಯವಸ್ಥೆ ಮತ್ತಷ್ಟು ಬಲಶಾಲಿಯಾಗಲಿದೆ ಎಂದಿದ್ದಾರೆ.

ಕಳೆದ ವರ್ಷದಲ್ಲಿ ನಮಗೆದುರಾದ ಸಂಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮಹತ್ವ ನೀಡಲಾಗಿದೆ. ಇದರಲ್ಲಿ ಹೊಸ ರೋಗ ನಿಯಂತ್ರಣ ಕೇಂದ್ರಗಳ ನಿರ್ಮಾಣ, 15 ತುರ್ತು ಶಸ್ತ್ರ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಇನ್ನುಳಿದಂತೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಟಿಯಲ್ಲಿ ಏನೇನು ಉಲ್ಲೇಖಿಸಿದ್ರು ನೀವೇ ನೊಡಿ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?