ಹುಬ್ಬಳ್ಳಿ: ಜಿಪಿ ಬಿಲ್ಡರ್ಸ್‌ನ ಜಿ.ಜಿ. ಹೀರೆಮಠಗೆ ಕರ್ನಾಟಕ ಬಿಸ್ನೆಸ್‌ ಅವಾರ್ಡ್

ಹುಬ್ಬಳ್ಳಿ: ಜಿಪಿ ಬಿಲ್ಡರ್ಸ್‌ನ ಜಿ.ಜಿ. ಹೀರೆಮಠಗೆ ಕರ್ನಾಟಕ ಬಿಸ್ನೆಸ್‌ ಅವಾರ್ಡ್

Published : Jul 05, 2022, 01:40 PM IST

*  ಮಾಧ್ಯಮ ಲೋಕದ ಇತಿಹಾಸದಲ್ಲೇ ಇಂಥಹದೊಂದು ವಿನೂತನ ಪ್ರಯತ್ನ 
*  ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭದಿಂದ ಕರ್ನಾಟಕ ಬ್ಯುಸಿನೆಸ್‌ ಅವಾರ್ಡ್‌
*  ಉ.ಕ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಸಲು ಅಪಾರ ಕೊಡುಗೆ ನೀಡಿರುವ ಉದ್ಯಮಿಗಳಿಗೆ ಪ್ರಶಸ್ತಿ
 

ಹುಬ್ಬಳ್ಳಿ(ಜು.05): ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭದಿಂದ ಕರ್ನಾಟಕ ಬ್ಯುಸಿನೆಸ್‌ ಅವಾರ್ಡ್‌ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲೇ ಇಂಥಹದೊಂದು ವಿನೂತನ ಪ್ರಯತ್ನವನ್ನ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಸಲು ಅಪಾರ ಕೊಡುಗೆ ನೀಡಿರುವ ಉದ್ಯಮಿಗಳನ್ನ ಗುರುತಿಸಲಾಗುತ್ತಿದೆ. ಹೀಗಾಗಿ ಉತ್ತರ ಕರ್ನಾಟಕದ ಉದ್ಯಮಿಗಳಿಗೆ ಈ ಪ್ರಶಸ್ತಿಯನ್ನ ನೀಡಲಾಗುತ್ತಿದೆ. ನಮಿನ್‌ ಮೀಡಿಯಾ ಸಲುಷನ್ಸ್‌ ಹುಬ್ಬಳ್ಳಿ ಸಹಯೋಗದೊಂದಿಗೆ ಕರ್ನಾಟಕ ಬ್ಯುಸಿನೆಸ್‌ ಅವಾರ್ಡ್‌, ಉತ್ತರ ಕರ್ನಾಟಕ ಆವೃತ್ತಿ ಕೊಡಲಾಗುತ್ತಿದೆ. ಈ ದಿನ ಪ್ರಶಸ್ತಿ ಜಿಪಿ ಬಿಲ್ಡರ್ಸ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಜಿ.ಜಿ. ಹೀರೆಮಠ ಅವರಿಗೆ ಲಭಿಸಿದೆ.  

ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more