ಜಗತ್ತಲ್ಲಿ ಆಗಿದ್ದಾಗಲಿ ನಮಗಂತೂ ನೋ ಟೆನ್ಷನ್: ಭಾರತಕ್ಕೆ ನಿರ್ಮಲಾ ಸೀತಾರಾಮನ್ ಅಭಯ!‌

ಜಗತ್ತಲ್ಲಿ ಆಗಿದ್ದಾಗಲಿ ನಮಗಂತೂ ನೋ ಟೆನ್ಷನ್: ಭಾರತಕ್ಕೆ ನಿರ್ಮಲಾ ಸೀತಾರಾಮನ್ ಅಭಯ!‌

Published : Aug 03, 2022, 04:51 PM IST

ಲೋಕಸಭೆಯಲ್ಲಿ 15 ದಿನಗಳಿಂದ ಜಿಎಸ್‌ಟಿ ದರ ಏರಿಕೆ ಹಾಗೂ ಇತರ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಗಲಾಟೆ ನಡೆಸುತ್ತಿದ್ದವು. ಬೆಲೆ ಏರಿಕೆ ಕುರಿತು ವಿಪಕ್ಷಗಳ ಆರೋಪಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ದಿಟ್ಟ ಉತ್ತರ ನೀಡಿದ್ದಾರೆ. 

ಲೋಕಸಭೆಯಲ್ಲಿ 15 ದಿನಗಳಿಂದ ಜಿಎಸ್‌ಟಿ ದರ ಏರಿಕೆ ಹಾಗೂ ಇತರ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಗಲಾಟೆ ನಡೆಸುತ್ತಿದ್ದವು. ಬೆಲೆ ಏರಿಕೆ ಕುರಿತು ವಿಪಕ್ಷಗಳ ಆರೋಪಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ದಿಟ್ಟ ಉತ್ತರ ನೀಡಿದ್ದಾರೆ. 

‘ಪ್ರಪಂಚದ ವಿದ್ಯಮಾನಗಳ ಪರಿಣಾಮ ಭಾರತದ ಮೇಲೂ ಆಗಿದೆ. ಆದರೆ ವಿಶ್ವದ ಇತರ ದೇಶಗಳಿಗೆ ಹೋಲಿಸಿದರೆ ಭಾರತವನ್ನು ಆರ್ಥಿಕವಾಗಿ ಮೇಲೆತ್ತಲು ಮೋದಿ ಸರ್ಕಾರ ಸಕಲ ಕ್ರಮ ಜರುಗಿಸುತ್ತಿದೆ. ಇದರ ಪರಿಣಾಮ ಇಂದು ಭಾರತವು ಆರ್ಥಿಕ ಕುಸಿತ ಎದುರಿಸುವ ಯಾವುದೇ ಭೀತಿಯಿಲ್ಲ’ ಎಂದು ಸಮರ್ಥಿಸಿಕೊಂಡಿದ್ದಾರೆ.

‘ದೇಶದಲ್ಲಿ ಪ್ರಸ್ತುತ ಚಿಲ್ಲರೆ ಹಣದುಬ್ಬರವು ಶೇ.7 ರಷ್ಟಿದೆ. 2004 ರಿಂದ 2014ರ ಯುಪಿಎ ಅವಧಿಯಲ್ಲಿ ಹಣದುಬ್ಬರವು ಎರಡಂಕಿ ದಾಟಿತ್ತು. ಸತತ 22 ತಿಂಗಳುಗಳ ಕಾಲ ಹಣದುಬ್ಬರ ಶೇ.9ಕ್ಕಿಂತ ಹೆಚ್ಚಾಗಿತ್ತು’ ಎಂದು ವಿಪಕ್ಷಗಳತ್ತ ಚಾಟಿ ಬೀಸಿದರು. ಇತರೆ ದೇಶಗಳಿಗೆ ಹೋಲಿಸಿದರೆ ದೇಶದ ಬ್ಯಾಂಕಿಂಗ್‌ ವಲಯವೂ ಆರೋಗ್ಯಕರ ಸ್ಥಿತಿಯಲ್ಲಿದೆ. 2022ರ ಹಣಕಾಸಿನ ವರ್ಷದಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಅನುಪಾತಕ್ಕೆ ಸರ್ಕಾರದ ಸಾಲವು ಶೇ. 56.29 ಕ್ಕೆ ಇಳಿಕೆಯಾಗಿದೆ’ ಎಂದರು.

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more