ಹಾಂಗ್ಯೋ ಐಸ್ ಕ್ರೀಮ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್‌ ಜಿ ಪೈಗೆ ಉಜ್ವಲ ಉದ್ಯಮಿ ಪ್ರಶಸ್ತಿ!

ಹಾಂಗ್ಯೋ ಐಸ್ ಕ್ರೀಮ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್‌ ಜಿ ಪೈಗೆ ಉಜ್ವಲ ಉದ್ಯಮಿ ಪ್ರಶಸ್ತಿ!

Published : Mar 19, 2023, 03:25 PM ISTUpdated : Mar 19, 2023, 04:32 PM IST

ಐಸಿರಿ ಹರ್ಬಲ್ಸ್‌ ಮುಖ್ಯಸ್ಥ ದರ್ಶನ್‌ ಜೈನ್‌ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡ ಪ್ರಭದ ಉಜ್ವಲ ಉದ್ಯಮಿ ಪ್ರಶಸ್ತಿ. ಪ್ರಶಸ್ತಿ ಗೆದ್ದ ಬಳಿಕ ಪ್ರದೀಪ್‌ ಜಿ ಪೈ ಮಾತು.
 

ಏಷ್ಯಾನೆಟ್‌ ಸುವರ್ಣನ್ಯೂಸ್‌ ಹಾಗೂ ಕನ್ನಡ ಪ್ರಭದ ವತಿಯಿಂದ ಕರಾವಳಿ ಆವೃತ್ತಿಯ ಉಜ್ವಲ ಉದ್ಯಮಿ ಪ್ರಶಸ್ತಿ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಇಂಥದ್ದೊಂದು ಸಾಹಸ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿ ಭಾಗದ ಅಭಿವೃದ್ಧಿ ಮತ್ತು ಉದ್ಯೋಗಸೃಷ್ಟಿಗೆ ಅಪಾರ ಕೊಡುಗೆ ನೀಡಿದ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. Hangyo Ice Creams ಸಂಸ್ಥೆಯ ಮ್ಯಾನೇಜರ್ ಡೈರೆಕ್ಟರ್ ಪ್ರದೀಪ್‌ ಜಿ ಪೈಗೆ ಈ ಬಾರಿಯ ಪ್ರಶಸ್ತಿ ನೀಡಲಾಗಿದೆ.
 

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more