Invest Karnataka Summit 2022: ಬೆಂಗಳೂರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ

Invest Karnataka Summit 2022: ಬೆಂಗಳೂರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ

Published : Nov 02, 2022, 11:46 AM IST

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಉದ್ಘಾಟನೆ ಮಾಡಿದರು. ಈ ವೇಳೆ, ಕರ್ನಾಟಕ ಹಾಗೂ ದೇಶದಲ್ಲಿನ ವಿಫುಲ ಹೂಡಿಕೆ ಅವಕಾಶಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
 

ಬೆಂಗಳೂರು (ನ. 2): ಮೂರು ದಿನಗಳ ಕಾಲ ಅರಮನೆ ಆವರಣ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಆಗಿ ಚಾಲನೆ ನೀಡಿದರು. ಈ ವೇಳೆ ಕರ್ನಾಟಕ ಹಾಗೂ ಬೆಂಗಳೂರಿನ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಅವರು ಮಾತನಾಡಿದರು.

ಕೈಗಾರಿಕಾ ವಲಯದಲ್ಲಿ ಹೊಸ ಕ್ರಾಂತಿ ಸೃಷ್ಟಿಸುವ ನಿರೀಕ್ಷೆಯೊಂದಿಗೆ ಸಮಾವೇಶ ನಡೆಸಲಾಗುತ್ತಿದೆ. 5 ಲಕ್ಷ ಕೋಟಿ ರೂ ಬಂಡವಾಳ ಹೂಡಕೆಯಾಗುವ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾವಿದೆ.  ರಾಜ್ಯದಲ್ಲಿ ಈ ಬಾರಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಹೇಳಿದ್ದಾರೆ. 

Global Investors Meet: ಕರ್ನಾಟಕದ ನೆಲ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತಮ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನರೆನ್ಸ್ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಸ್ಮತಿ ಇರಾನಿ, ಭಗವಂತ ಖೂಬಾ, ನಿತಿನ್ ಗಡ್ಕರಿ ಸಮಾವೇಶದಲ್ಲಿ ಭಾಗಿಯಾಗಿದ್ದರು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?