ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಿದೆ ಪಾಲು, ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಕೋಟಿ ಮೀಸಲು?

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಿದೆ ಪಾಲು, ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಕೋಟಿ ಮೀಸಲು?

Published : Feb 01, 2023, 10:40 PM IST

ಜನಪ್ರಿಯ ಘೋಷಣೆ ಇಲ್ಲ, ಆರ್ಥಿಕ ಚೇತರಿಕೆಗೆ ಪೂರಕ ಬಜೆಟ್, ಆದಾಯ ತೆರಿಗೆ ಯಾರು ಕಟ್ಟಬೇಕು? ಯಾರಿಗೆ ವಿನಾಯಿತಿ?ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ, ಕರ್ನಾಟಕಕ್ಕೆ ಸಿಕ್ಕಿದ್ದೇನು?ಕೇಂದ್ರ ಬಜೆಟ್ ಕುರಿತು ನಾಯಕ ಪ್ರತಿಕ್ರಿಯೆ ಹೇಗಿದೆ? ಸೇರಿದಂತೆ ಇಂದಿನ ಬಜೆಟ್ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಈ ಬಾರಿಯ ಬಜೆಟ್ ಗಾತ್ರ 45,03,097 ಲಕ್ಷ ಕೋಟಿ ರೂಪಾಯಿ. ಕರ್ನಾಟಕ ವಿಧಾನಸಭಾ ಚುನಾವಣೆ ಸೇರಿದಂತೆ ಸಾಲು ಸಾಲು ಚುನಾವಣೆಗಳನ್ನಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತದೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಜನಪ್ರಿಯ ಘೋಷಣೆಗಳಿಲ್ಲದೆ, ಆರ್ಥಿಕ ಚೇತರಿಕೆಗೆ ಪೂರಕವಾದ ಬಜೆಟ್ ಇದಾಗಿದ್ದು, ಮಧ್ಯಮ ವರ್ಗಕ್ಕೆ ಬಂಪರ್ ಕೂಡುಗೆ ನೀಡಲಾಗಿದೆ. ಕರ್ನಾಟಕ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 5 ಲಕ್ಷ 57 ಸಾವಿರ 27 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಈ ಯೋಜನೆ ಒಟ್ಟು ವೆಚ್ಚ 23,000 ಕೋಟಿ ರೂಪಾಯಿ ವೆಚ್ಚ. ಇದರ ಜೊತೆಗೆ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?    ರಕ್ಷಣಾ ಕ್ಷೇತ್ರ, ಆಹಾರ ಪೂರೈಕೆ, ಗೃಹ ಇಲಾಖೆ ಸೇರಿದಂತೆ ಪ್ರತಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಎಷ್ಟು? ಹೊಸ ಘೋಷಣೆ, ಹೊಸ ಯೋಜನೆಗಳೇನು? ಮಧ್ಯಮ ವರ್ಗಕ್ಕೆ ನೀಡಿದ ಕೊಡುಗೆ ಏನು? 

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more