Karnataka Business Award: ಸೈನೋ ಆರ್ಟ್‌ನ ಶ್ರೀಕಾಂತ್ ಯಾಕಪುರ ಯಶಸ್ಸಿನ ಸೂತ್ರ

Karnataka Business Award: ಸೈನೋ ಆರ್ಟ್‌ನ ಶ್ರೀಕಾಂತ್ ಯಾಕಪುರ ಯಶಸ್ಸಿನ ಸೂತ್ರ

Published : Jun 13, 2022, 07:18 PM IST

ಸೈನೋ ಆರ್ಟ್‌ ಸಂಸ್ಥಾಪಕ, ಉದ್ಯಮಿ ಶ್ರೀಕಾಂತ್ ಯಾಕಪುರ ಕರ್ನಾಟಕ ಬಿಸ್ನೆಸ್ ಅವಾರ್ಡ್‌ಗೆ ಭಾಜನರಾಗಿದ್ದಾರೆ. ತಮ್ಮ  ಉದ್ಯಮ ಹಾಗೂ ಯಶಸ್ಸಿನ ಬಗ್ಗೆ ಏನಂದಿದ್ದಾರೆ ಕೇಳೋಣ..
 

ಬೆಂಗಳೂರು (ಜೂನ್ 13): ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ವತಿಯಿಂದ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಇಂಥದ್ದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಗೆ ಕಾರಣರಾದ ವ್ಯಕ್ತಿಗಳನ್ನು ಗುರುತಿಸಲಾಗುತ್ತಿದೆ. ಹುಬ್ಬಳ್ಳಿಯ ನವೀನ್ ಮೀಡಿಯಾ ಸಲ್ಯೂಷನ್ ಸಹಯೋಗದೊಂದಿಗೆ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ನ ಉತ್ತರ ಕರ್ನಾಟಕ ಆವೃತ್ತಿ ನೀಡಲಾಗುತ್ತಿದೆ. ಈ ದಿನದ ವಿಜೇತರು ಸೈನೋ ಆರ್ಟ್ ನ (sign o aart) ಸಂಸ್ಥಾಪಕರು ಹಾಗೂ ಮಾಲೀಕರಾದ ಶ್ರೀಕಾಂತ್ ಯಾಕಾಪುರ (Srikanth Yakapur).
Karnataka Business Awards: ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಜಗದೀಶ್‌ ಶೇಖರ್‌ ನಾಯ್ಕ

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?