Karnataka Business Award: ಸೈನೋ ಆರ್ಟ್‌ನ ಶ್ರೀಕಾಂತ್ ಯಾಕಪುರ ಯಶಸ್ಸಿನ ಸೂತ್ರ

Karnataka Business Award: ಸೈನೋ ಆರ್ಟ್‌ನ ಶ್ರೀಕಾಂತ್ ಯಾಕಪುರ ಯಶಸ್ಸಿನ ಸೂತ್ರ

Published : Jun 13, 2022, 07:18 PM IST

ಸೈನೋ ಆರ್ಟ್‌ ಸಂಸ್ಥಾಪಕ, ಉದ್ಯಮಿ ಶ್ರೀಕಾಂತ್ ಯಾಕಪುರ ಕರ್ನಾಟಕ ಬಿಸ್ನೆಸ್ ಅವಾರ್ಡ್‌ಗೆ ಭಾಜನರಾಗಿದ್ದಾರೆ. ತಮ್ಮ  ಉದ್ಯಮ ಹಾಗೂ ಯಶಸ್ಸಿನ ಬಗ್ಗೆ ಏನಂದಿದ್ದಾರೆ ಕೇಳೋಣ..
 

ಬೆಂಗಳೂರು (ಜೂನ್ 13): ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ವತಿಯಿಂದ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಇಂಥದ್ದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಗೆ ಕಾರಣರಾದ ವ್ಯಕ್ತಿಗಳನ್ನು ಗುರುತಿಸಲಾಗುತ್ತಿದೆ. ಹುಬ್ಬಳ್ಳಿಯ ನವೀನ್ ಮೀಡಿಯಾ ಸಲ್ಯೂಷನ್ ಸಹಯೋಗದೊಂದಿಗೆ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ನ ಉತ್ತರ ಕರ್ನಾಟಕ ಆವೃತ್ತಿ ನೀಡಲಾಗುತ್ತಿದೆ. ಈ ದಿನದ ವಿಜೇತರು ಸೈನೋ ಆರ್ಟ್ ನ (sign o aart) ಸಂಸ್ಥಾಪಕರು ಹಾಗೂ ಮಾಲೀಕರಾದ ಶ್ರೀಕಾಂತ್ ಯಾಕಾಪುರ (Srikanth Yakapur).
Karnataka Business Awards: ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಜಗದೀಶ್‌ ಶೇಖರ್‌ ನಾಯ್ಕ

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ