Invest Karnataka Summit: 'ಜಿಮ್'ನಲ್ಲಿ ಹರಿದು ಬಂದ ದುಪ್ಪಟ್ಟು ಬಂಡವಾಳ: ಮುರುಗೇಶ್ ನಿರಾಣಿ ಹೇಳಿದ್ದೇನು?

Invest Karnataka Summit: 'ಜಿಮ್'ನಲ್ಲಿ ಹರಿದು ಬಂದ ದುಪ್ಪಟ್ಟು ಬಂಡವಾಳ: ಮುರುಗೇಶ್ ನಿರಾಣಿ ಹೇಳಿದ್ದೇನು?

Published : Nov 08, 2022, 03:47 PM ISTUpdated : Nov 08, 2022, 03:58 PM IST

Karnataka Global Investment Summit: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಕುರಿತು ಕೇಳಿದ ಪ್ರಶ್ನೆಗಳಿಗೆ ಸಚಿವ ಮುರುಗೇಶ್ ಆರ್ ನಿರಾಣಿ ಉತ್ತರಿಸಿದ್ದಾರೆ.

ಸುವರ್ಣ ನ್ಯೂಸ್‌ನ 'ನ್ಯೂಸ್ ಅವರ್ ವಿತ್ ಮುರುಗೇಶ್ ನಿರಾಣಿ' ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ. 5 ರಿಂದ 6 ಲಕ್ಷ ಕೋಟಿ ರೂ. ಹೂಡಿಕೆ ಬರಬಹುದು ಎಂದು ನಿರೀಕ್ಷೆ ಇಟ್ಟುಕೊಂಡು ಮಾಡಿದಂತಹ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9 ಲಕ್ಷ 80 ಸಾವಿರ  ಕೋಟಿ ಹಣ ಹೂಡಿಕೆ ಆನ್‌ ರೆಕಾರ್ಡ್‌ ಬಂದಿದೆ. ಇದರ ಹಿಂದೆ ಇದ್ದವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ. ಇದಕ್ಕೆ ಸಂಬಂಧಿಸಿದಂತೆ  ನಿರಾಣಿಯವರನ್ನು ಪ್ರಶ್ನೆ ಮಾಡಲು ವಿವಿಧ ರಾಜಕೀಯ ಪಕ್ಷದವರು, ಸಂಘಟನೆಯವರು ಅವರ ಇಲಾಖೆಗೆ ಸಂಬಂಧಿಸಿದವರು ಹಲವಾರು ಪ್ರಶ್ನೆಗಳನ್ನು ನ್ಯೂಸ್‌ ಅವರ್‌ ಸ್ಪೇಷಲ್‌'ಲ್ಲಿ ಕೇಳಿದ್ದಾರೆ.

Siddaramaiah: ಬಾದಾಮಿ ಬಿಟ್ಟು ಯಾಕೆ ಬರ್ತೀರಿ ಸಿದ್ದರಾಮಯ್ಯ? ಬಿಎಸ್ ವೈ ಪ್ರಶ್ನೆ

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?