ಎಲ್ಲ ವರ್ಗವನ್ನೂ ಗಮನದಲ್ಲಿಟ್ಟುಕೊಂಡು ಕೊಟ್ಟ ಬಜೆಟ್ ಇದು: ತೇಜಸ್ವಿ ಸೂರ್ಯ

ಎಲ್ಲ ವರ್ಗವನ್ನೂ ಗಮನದಲ್ಲಿಟ್ಟುಕೊಂಡು ಕೊಟ್ಟ ಬಜೆಟ್ ಇದು: ತೇಜಸ್ವಿ ಸೂರ್ಯ

Suvarna News   | Asianet News
Published : Feb 01, 2020, 05:00 PM IST

ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಬಜೆಟ್ ಕೊಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರು (ಫೆ. 01): ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಬಜೆಟ್ ಕೊಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. 

ರೈತರು, ಸ್ಟಾರ್ಟಪ್, ಮೂಲ ಸೌಕರ್ಯ, ಮತ್ಸೋದ್ಯಮ, ವಾಣಿಜ್ಯ, ಐಟಿ ಹೀಗೆ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಬಜೆಟ್ ಬಗ್ಗೆ ತೇಜಸ್ವಿ ಸೂರ್ಯ ಮಾತುಗಳಿವು!   

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ