ಎಲ್ಲ ವರ್ಗವನ್ನೂ ಗಮನದಲ್ಲಿಟ್ಟುಕೊಂಡು ಕೊಟ್ಟ ಬಜೆಟ್ ಇದು: ತೇಜಸ್ವಿ ಸೂರ್ಯ

Feb 1, 2020, 5:00 PM IST

ಬೆಂಗಳೂರು (ಫೆ. 01): ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಬಜೆಟ್ ಕೊಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಫಟಾಫಟ್ ಪ್ಯಾನ್ ಮತ್ತು ಆಧಾರ್: ಮೋದಿ ಸರ್ಕಾರದ ಕೊಡುಗೆ ಬಂಪರ್!

ರೈತರು, ಸ್ಟಾರ್ಟಪ್, ಮೂಲ ಸೌಕರ್ಯ, ಮತ್ಸೋದ್ಯಮ, ವಾಣಿಜ್ಯ, ಐಟಿ ಹೀಗೆ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಬಜೆಟ್ ಬಗ್ಗೆ ತೇಜಸ್ವಿ ಸೂರ್ಯ ಮಾತುಗಳಿವು!