ಈ ಬಜೆಟ್‌ ದಲಿತರು, ಹಿಂದುಳಿದ, ಮಧ್ಯಮ ವರ್ಗದವರಿಗೆ ಹೊಸ ತಾಕತ್ ನೀಡುತ್ತೆ: ಪ್ರಧಾನಿ ಮೋದಿ

ಈ ಬಜೆಟ್‌ ದಲಿತರು, ಹಿಂದುಳಿದ, ಮಧ್ಯಮ ವರ್ಗದವರಿಗೆ ಹೊಸ ತಾಕತ್ ನೀಡುತ್ತೆ: ಪ್ರಧಾನಿ ಮೋದಿ

Published : Jul 23, 2024, 04:28 PM ISTUpdated : Jul 23, 2024, 04:29 PM IST

ಭಾರತದತ್ತ ಇಡೀ ಜಗತ್ತು ತಿರುಗಿ ನೋಡ್ತಿದೆ
ರಕ್ಷಣಾ ಕ್ಷೇತ್ರದಲ್ಲಿ ಆತ್ಮ ನಿರ್ಭರ್ ಅಳವಡಿಕೆ
ರೈತರು ದೇಶದ ಬೆನ್ನೆಲುಬಾಗಿದ್ದಾರೆ-ಮೋದಿ

ಬಜೆಟ್ ಮಂಡನೆ ಬಳಿಕ ಪ್ರಧಾನಿ ಮೋದಿ(Narendra Modi) ಮಾತನಾಡಿದ್ದು, ಶಿಕ್ಷಣ ಮತ್ತು ಕೌಶಲ್ಯಕ್ಕೆ ಹೊಸ ಮಾರ್ಗ ಸಿಗಲಿದೆ. ಈ ಬಜೆಟ್ ಯುವಕರಿಗೆ ಉತ್ತಮ ಅವಕಾಶ ನೀಡಲಿದೆ. ಹೊಸ ಅವಕಾಶಗಳನ್ನು ಸೃಷ್ಟಿಸುವ ಬಜೆಟ್ (Budget) ಇದಾಗಿದೆ ಎಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಬಜೆಟ್‌ನನ್ನ ಮೋದಿ ಹಾಡಿಹೊಗಳಿದ್ದಾರೆ. ಬಜೆಟ್‌ನಿಂದ ಆರ್ಥಿಕತೆಗೆ ಹೊಸ ಗತಿ ಸಿಗಲಿದೆ. ಯುವಕರ ಶಿಕ್ಷಣಕ್ಕೆ ಉತ್ತಮ ಅವಕಾಶ ಸಿಗಲಿದೆ. ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ ಎಂದು ಬಜೆಟ್ ಮಂಡನೆ ಬಳಿಕ ಪ್ರಧಾನಿ ಮೋದಿ ಹೇಳಿದ್ದಾರೆ. ಮುದ್ರಾ ಯೋಜನೆ ಸಾಲದ ಮೀತಿ ಹೆಚ್ಚಳವಾಗಿದೆ. ಸಣ್ಣ, ಮಧ್ಯಮ ಕೈಗಾರಿಕೆಗೆ ಉತ್ತೇಜನ ನೀಡಲಾಗಿದೆ. ಭಾರತ ಜಾಗತಿಕ ಉತ್ಪಾದನೆಯ ಹಬ್ ಆಗಲಿದೆ. ‘ಏಂಜಲ್ ಟ್ಯಾಕ್ಸ್ ರದ್ದು ಮಹತ್ವದ ಹೆಜ್ಜೆ’. ಭಾರತದತ್ತ ಇಡೀ ಜಗತ್ತು ತಿರುಗಿ ನೋಡ್ತಿದೆ. ರಕ್ಷಣಾ ಕ್ಷೇತ್ರದಲ್ಲಿ ಆತ್ಮ ನಿರ್ಭರ್ ಅಳವಡಿಕೆ. ಹೆದ್ದಾರಿ ಅಭಿವೃದ್ಧಿಗೂ ಬಜೆಟ್ನಲ್ಲಿ ಒತ್ತು, ರೈತರು ದೇಶದ ಬೆನ್ನೆಲುಬಾಗಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಹೊಸ ತೆರಿಗೆ ಪದ್ಧತಿಯನ್ನೂ ಜಾರಿ ಮಾಡಲಾಗಿದೆ. ಇದು ಸರ್ವಸ್ಪರ್ಶಿ ಬಜೆಟ್ . ದೇಶದ ಅಭಿವೃದ್ಧಿಗೆ ಬಜೆಟ್ ಸಹಕಾರಿಯಾಗಲಿದೆ. ಹೊಸ ಅವಕಾಶಗಳನ್ನ ದಲಿತರು, ಹಿಂದುಳಿದವರ, ಮಧ್ಯಮ ವರ್ಗದವರಿಗೆ ಹೊಸ ತಾಕತ್ ನೀಡುತ್ತೆ ಎಂದು ಮೋದಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ದಾವಣಗೆರೆಯ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ..ಅವ್ಯವಸ್ಥೆ ಕಂಡು ತ್ರೀವ ಆಕ್ರೋಶ

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
Read more