ಕೊರೋನಾ ಹೊಡೆತ ಕುಸಿದ ಆರ್ಥಿಕತೆ, ರಾಜ್ಯ ಬಜೆಟ್‌ನಲ್ಲಿ ಹೊಸ ಯೋಜನೆಗೆ ಬ್ರೇಕ್?

ಕೊರೋನಾ ಹೊಡೆತ ಕುಸಿದ ಆರ್ಥಿಕತೆ, ರಾಜ್ಯ ಬಜೆಟ್‌ನಲ್ಲಿ ಹೊಸ ಯೋಜನೆಗೆ ಬ್ರೇಕ್?

Published : Feb 10, 2021, 06:13 PM ISTUpdated : Feb 10, 2021, 06:55 PM IST

ರಾಜ್ಯ ಬಜೆಟ್‌ನಲ್ಲಿ ಹೊಸ ಯೋಜನೆಗಳಿಗೆ ಅವಕಾಶವಿಲ್ಲ. ಕೊರೋನಾ ಹೊಡೆತದಿಂದ ಕುಸಿದಿರುವ ಆರ್ಥಕತೆ ಮೇಲೆತ್ತಲು ಕಸರತ್ತು ನಡೆಯುತ್ತಿದೆ. ಹೀಗಾಗಿ ಆರ್ಥಿಕ ಹೊರೆ ಸರಿದೂಗಿಸುವ ನಿಟ್ಟಿನಲ್ಲಿ ಈ ಬಾರಿ ಹೊಸ ಯೋಜನೆಗಳಿಗೆ ಅವಕಾಶ ಇರಲಿಕ್ಕಿಲ್ಲ ಎಂದು ಅಂದಾಜಿಸಲಾಗಿದೆ.

ಬೆಂಗಳೂರು(ಫೆ.10): ರಾಜ್ಯ ಬಜೆಟ್‌ನಲ್ಲಿ ಹೊಸ ಯೋಜನೆಗಳಿಗೆ ಅವಕಾಶವಿಲ್ಲ. ಕೊರೋನಾ ಹೊಡೆತದಿಂದ ಕುಸಿದಿರುವ ಆರ್ಥಕತೆ ಮೇಲೆತ್ತಲು ಕಸರತ್ತು ನಡೆಯುತ್ತಿದೆ. ಹೀಗಾಗಿ ಆರ್ಥಿಕ ಹೊರೆ ಸರಿದೂಗಿಸುವ ನಿಟ್ಟಿನಲ್ಲಿ ಈ ಬಾರಿ ಹೊಸ ಯೋಜನೆಗಳಿಗೆ ಅವಕಾಶ ಇರಲಿಕ್ಕಿಲ್ಲ ಎಂದು ಅಂದಾಜಿಸಲಾಗಿದೆ.

ಜನಪ್ರಿಯ ಯೋಜನೆಗಳಿಗೆ ಕತ್ತರಿ ಬೀಳುವ ಅನುಮಾನ ವ್ಯಕ್ತವಾಗಿದ್ದು, ಹಳೇ ಯೋಜನೆಗಳ ಅನುದಾನವೂ ಕಡಿತಗೊಳ್ಳುವ ಸಾಧ್ಯತೆ ಇದೆ. 

ಮಾಜಿ ಸಿಎಂ ಕುಮಾರಸ್ವಾಮಿ ಜಾರಿಗೊಳಿಸಿದ ಬಡವರ ಬಂಧು ಯೋಜನೆಗೂ ಬ್ರೇಕ್ ಬೀಳಬಹುದೆಂದು ಅಂದಾಜಿಸಲಾಗಿದೆ. ಜೊತೆಗೆ ಆಕಸ್ಮಿಕವಾಗಿ ಮೃತಪಟ್ಟ ಕುರಿ, ಹಸುಗಳಿಗೆ ನೀಡುವ ಪರಿಹಾರವೂ ರದ್ದಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಇಷ್ಟೇ ಅಲ್ಲದೇ ಇನ್ಯಾವ ಯೋಜನೆಗಳಿಗೆ ಬ್ರೇಕ್ ಬೀಳುತ್ತೆ? ಇಲ್ಲಿದೆ ವಿವರ

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ