Ukraine Crisis: ಉಕ್ರೇನ್- ರಷ್ಯಾ ಯುದ್ಧದಿಂದ ಭಾರತಕ್ಕೆ ಹೊಸ ಸಂಕಷ್ಟ!

Ukraine Crisis: ಉಕ್ರೇನ್- ರಷ್ಯಾ ಯುದ್ಧದಿಂದ ಭಾರತಕ್ಕೆ ಹೊಸ ಸಂಕಷ್ಟ!

Published : Mar 08, 2022, 03:24 PM IST

ಉಕ್ರೇನ್‌ ಮೇಲಿನ ರಷ್ಯಾ ದಾಳಿಯಿಂದ ಆರಂಭವಾಗಿರುವ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳ ನಿಯೋಗಗಳು ಸೋಮವಾರ 3ನೇ ಸುತ್ತಿನ ಶಾಂತಿ ಮಾತುಕತೆ ಆರಂಭಿಸಿವೆ. ಈ ವೇಳೆ ಉಕ್ರೇನ್‌ಗೆ ರಷ್ಯಾ ನಾಲ್ಕು ಷರತ್ತುಗಳನ್ನು ಹಾಕಿದೆ ಎಂದು ಮೂಲಗಳು ತಿಳಿಸಿವೆ.

ಕೀವ್‌(ಮಾ.08): ಉಕ್ರೇನ್‌ ಮೇಲಿನ ರಷ್ಯಾ ದಾಳಿಯಿಂದ ಆರಂಭವಾಗಿರುವ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳ ನಿಯೋಗಗಳು ಸೋಮವಾರ 3ನೇ ಸುತ್ತಿನ ಶಾಂತಿ ಮಾತುಕತೆ ಆರಂಭಿಸಿವೆ. ಈ ವೇಳೆ ಉಕ್ರೇನ್‌ಗೆ ರಷ್ಯಾ ನಾಲ್ಕು ಷರತ್ತುಗಳನ್ನು ಹಾಕಿದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಹಂತದ ಮಾತುಕತೆಯಲ್ಲಿ ಉಭಯ ದೇಶಗಳು ಪರಸ್ಪರ ಹಲವು ಷರತ್ತುಗಳನ್ನು ವಿಧಿಸಿದ್ದರಿಂದ ಸಂಧಾನ ಮಾತುಕತೆ ವಿಫಲವಾಗಿತ್ತು. ಎರಡನೇ ಮಾತುಕತೆಯ ವೇಳೆ ಉಕ್ರೇನ್‌ ವಿಧಿಸಿದ್ದ ಷರತ್ತುಗಳಿಗೆ ರಷ್ಯಾ ಒಪ್ಪಿಗೆ ನೀಡದಿದ್ದರೂ, ನಾಗರಿಕರ ಸ್ಥಳಾಂತರ ವೇಳೆ ಕದನ ವಿರಾಮ ಘೋಷಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿದ್ದವು. ಆದರೆ ಮರಿಯುಪೋಲ್‌ನಲ್ಲಿ ರಷ್ಯಾ ನಡೆಸಿದ ದಾಳಿಯಿಂದಾಗಿ ಈ ಒಪ್ಪಂದವು ಮುರಿದುಬಿದ್ದಿತ್ತು.

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more