ಆತ್ಮ ನಿರ್ಭರ ಭಾರತಕ್ಕೆ ಮುನ್ನುಡಿ ಬರೆದ ಮಲೆನಾಡ ಯುವಕ ಭಾರದ್ವಾಜ್ ಕಾರಂತ್ !

ಆತ್ಮ ನಿರ್ಭರ ಭಾರತಕ್ಕೆ ಮುನ್ನುಡಿ ಬರೆದ ಮಲೆನಾಡ ಯುವಕ ಭಾರದ್ವಾಜ್ ಕಾರಂತ್ !

Published : Aug 19, 2020, 01:13 PM ISTUpdated : Aug 19, 2020, 01:17 PM IST

ಮಲೆನಾಡಿನಲ್ಲಿ ಉದ್ಯಮ ಆರಂಭಿಸುವುದು ಸುಲಭವಲ್ಲ. ಅದಕ್ಕೆ ಹಲವಾರು ಕಾರಣಗಳಿವೆ. ಈ ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಯುವಕರಿಗೆ ಮಾದರಿಯಾಗಿದ್ದಾರೆ  ಭಾರಧ್ವಜ್ ಕಾರಂತ್.  ಓದಿದ್ದು MSc ಕಂಪ್ಯೂಟರ್ ಸೈನ್ಸ್,  ಜೊತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಿಜಿಟಲ್ ಇಮೇಜ್ ಪ್ರೊಸೆಸಿಂಗ್‌ನಲ್ಲಿ ಪಿಎಚ್‌ಡಿ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿ ಭಾರಧ್ವಜ್. ಆದರೆ ಇವರು ನೆಚ್ಚಿಕೊಂಡಿದ್ದು ಎಂಟರ್‌ಪ್ರ್ಯೂನರ್‌ಶಿಪ್.
 

ಬೆಂಗಳೂರು (ಆ. 19): ಮಲೆನಾಡಿನಲ್ಲಿ ಉದ್ಯಮ ಆರಂಭಿಸುವುದು ಸುಲಭವಲ್ಲ. ಅದಕ್ಕೆ ಹಲವಾರು ಕಾರಣಗಳಿವೆ. ಈ ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಯುವಕರಿಗೆ ಮಾದರಿಯಾಗಿದ್ದಾರೆ  ಭಾರಧ್ವಜ್ ಕಾರಂತ್.  ಓದಿದ್ದು MSc ಕಂಪ್ಯೂಟರ್ ಸೈನ್ಸ್,  ಜೊತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಿಜಿಟಲ್ ಇಮೇಜ್ ಪ್ರೊಸೆಸಿಂಗ್‌ನಲ್ಲಿ ಪಿಎಚ್‌ಡಿ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿ ಭಾರಧ್ವಜ್. ಆದರೆ ಇವರು ನೆಚ್ಚಿಕೊಂಡಿದ್ದು ಎಂಟರ್‌ಪ್ರ್ಯೂನರ್‌ಶಿಪ್.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಹುಟ್ಟಿ, ಇಲ್ಲೇ ಓದಿಕೊಂಡು ಬೆಳೆದ ಹುಡುಗ. ಇಲ್ಲಿ ಸಿಗೋ ಆಹಾರ ಪದಾರ್ಥಗಳಿಂದಾನೇ ಸಾಕಷ್ಟು ಹೊಸ ಹೊಸ ಉತ್ಪನ್ನಗಳನ್ನು ತಯಾರಿಸಿ, ಮಾರುಕಟ್ಟೆಯನ್ನು ಕಂಡುಕೊಂಡು, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗ ನೀಡಿದ್ದಾರೆ.

ಸ್ಥಳೀಯವಾಗಿ ಸಿಗುವ ತರಕಾರಿ ಮತ್ತು ಹಣ್ಣುಗಳನ್ನು ಬಳಸಿ, ಬಗೆ ಬಗೆಯ ತಿಂಡಿ-ಪದಾರ್ಥಗಳನ್ನು ತಯಾರಿಸುವ 'ಕಾರಂತ್ ಫುಡ್‌ ಪ್ರಾಡಕ್ಸ್‌'  ಘಟಕ ಶುರುಮಾಡಿದ್ದು. ಸದ್ಯ 15 ಮಂದಿಗೆ ಈ ಘಟಕದಲ್ಲಿ ನೇರ ಉದ್ಯೋಗ ಸಿಕ್ಕಿದೆ. ಹಾಗಾದರೆ 'ಕಾರಂತ್ ಫುಡ್‌ ಪ್ರಾಡಕ್ಸ್‌'  ನಲ್ಲಿ ಏನೆಲ್ಲಾ ಸಿಗುತ್ತದೆ? ಇಲ್ಲಿಯ ಕಾರ್ಯ ವೈಖರಿ ಹೇಗಿರುತ್ತದೆ? ಇಲ್ಲಿದೆ ನೋಡಿ!

 

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ