Karnataka Budget: ಕೇಂದ್ರ ಸರ್ಕಾರದ ವಿರುದ್ಧ ಆರೋಪ: ಬಿಜೆಪಿ ಸದಸ್ಯರ ಆಕ್ಷೇಪ..ಬಜೆಟ್‌ ಓದುವಾಗ ಜೋರು ಗದ್ದಲ

Karnataka Budget: ಕೇಂದ್ರ ಸರ್ಕಾರದ ವಿರುದ್ಧ ಆರೋಪ: ಬಿಜೆಪಿ ಸದಸ್ಯರ ಆಕ್ಷೇಪ..ಬಜೆಟ್‌ ಓದುವಾಗ ಜೋರು ಗದ್ದಲ

Published : Feb 16, 2024, 11:19 AM IST

ಸಿಎಂ ಸಿದ್ದರಾಮಯ್ಯ ಅವರು 15ನೇ ಬಜೆಟ್‌ ಮಂಡಿಸುವಾಗ ಕೇಂದ್ರ ಸರ್ಕಾರದ ವಿರುದ್ಧ ಆರೋಪವನ್ನು ಮಾಡಿದ್ರು. ಹೀಗಾಗಿ ಬಜೆಟ್ ಓದುವಾಗ ಜೋರು ಗದ್ದಲ ಉಂಟಾಯಿತು.

ಬೆಂಗಳೂರು: ಬಜೆಟ್‌ನಲ್ಲೂ(Karnataka Budget) ಕೇಂದ್ರ ಸರ್ಕಾರದ (Central government)ವಿರುದ್ಧ ಆರೋಪ ಮಾಡಲಾಗಿದೆ. ತೆರಿಗೆ ಹಂಚಿಕೆಯಲ್ಲಿ(Tax distribution) ಅನ್ಯಾಯ ಆಗುತ್ತಿದೆ ಎಂಬ ಅಂಶವನ್ನು ಸಿಎಂ ಸಿದ್ದರಾಮಯ್ಯ(Siddaramaiah) ಪ್ರಸ್ತಾಪ ಮಾಡಿದರು. ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷವೇ ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇದೆ. ಈ ಕಾರಣಕ್ಕಾಗಿ ಅವರೂ ಧ್ವನಿ ಎತ್ತಲು ಆಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಈ ಸಾಲನ್ನು ಓದುವಾಗ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬಜೆಟ್ ಓದುವಾಗ ಜೋರು ಗದ್ದಲವನ್ನು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ಬಿಜೆಪಿ(BJP) ಸದಸ್ಯರು ಆರಂಭಿಸಿದರು. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗಿದೆ.

ಇದನ್ನೂ ವೀಕ್ಷಿಸಿ:  ನಾನು ಯಶ್‌ ತುಂಬಾ ಒಳ್ಳೆ ಸ್ನೇಹಿತರು, ಗೂಗ್ಲಿ ಸಿನಿಮಾದಲ್ಲಿ ಫ್ರೆಂಡ್‌ ಆಗಿ ನಟಿಸಿದ್ದೇನೆ: ನಟ ಅಶೋಕ್ ಶರ್ಮಾ

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
Read more