'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ

'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ

Published : Mar 07, 2025, 05:29 PM ISTUpdated : Mar 07, 2025, 05:46 PM IST

ಅಪಾಯವಿದೆ ಎಚ್ಚರಿಕೆ ಸಿನಿಮಾ ರಿಲೀಸ್‌ ಆಗಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಈ ಸಿನಿಮಾದಲ್ಲಿ ಸೂರಿ ಪಾತ್ರದಲ್ಲಿ ನಟ ವಿಕಾಶ್‌ ಉತ್ತಯ್ಯ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಾಧಾ ಭಗವತಿ ನಟಿಸಿದ್ದಾರೆ.

ಅಪಾಯವಿದೆ ಎಚ್ಚರಿಕೆ ಸಿನಿಮಾ ರಿಲೀಸ್‌ ಆಗಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಈ ಸಿನಿಮಾದಲ್ಲಿ ಸೂರಿ ಪಾತ್ರದಲ್ಲಿ ನಟ ವಿಕಾಶ್‌ ಉತ್ತಯ್ಯ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಾಧಾ ಭಗವತಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅಭಿಜಿತ್‌ ತೀರ್ಥಹಳ್ಳಿ ನಿರ್ದೇಶನ ಇದೆ. ಹಾರರ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆಯುಳ್ಳ ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ವಿಕಾಶ್‌ ಉತ್ಯಯ್ಯ ಅವರು ಅಣ್ಣಯ್ಯ ಧಾರಾವಾಹಿ ಮೂಲಕ, ರಾಧಾ ಭಗವತಿ ಅವರು ಅಮೃತಧಾರೆ ಧಾರಾವಾಹಿ ಮಲ್ಲಿ ಆಗಿ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರ ಆಗಿದ್ದಾರೆ. ಸಿನಿಮಾ ಯಶಸ್ಸು, ಮೇಕಿಂಗ್‌, ಲವ್‌, ಬ್ರೇಕಪ್‌ ಬಗ್ಗೆ ವಿಕಾಶ್‌ ಉತ್ತಯ್ಯ ಅವರು  ಏಷ್ಯಾನೆಟ್ ಸುವರ್ಣ ನ್ಯೂಸ್ ಮಾತನಾಡಿದ್ದಾರೆ. 

42:23ಏನ್ರೀ ಈ ಥರ ಭಾಷೆ ಬಳಸಿದ್ರಿ ಅಂತ ಕೇಳಿದ್ರು: ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ
67:59'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ
06:04ರಮ್ಯಾ ಯಾಕ್‌ ಹಿಂಗ್ ಆಡ್ತಿದಾರೆ? ಸ್ಯಾಂಡಲ್‌ವುಡ್ ಕ್ವೀನ್ 'ಚೆಸ್' ಆಡ್ತಿದಾರಾ ಅಂತಿದಾರಲ್ರೀ..!
28:13ನನ್ನ ಮಗ ಶ್ರೇಯಸ್‌ ʼವಿಷ್ಣುಪ್ರಿಯಾʼ ಸಿನಿಮಾದ ಲವ್‌ಸ್ಟೋರಿ ನೋಡಿ ಒಂದೇ ಸಲ ಹಳೆದೆಲ್ಲ ನೆನಪಾಯ್ತು: ಕೆ ಮಂಜು!
43:27ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌
61:47ಅಧಿಪತ್ರ ಸಿನಿಮಾ ಅನುಭವ ಹಂಚಿಕೊಂಡ ಜಾಹ್ನವಿ; ಹೀಗೂ ಉಂಟೇ...!?
25:06ಹೇಗಿತ್ತು ರಾಯಲ್ ಜರ್ನಿ? ಚಿತ್ರತಂಡ ಹೇಳಿದ ಕ್ರೇಜಿ ಕಹಾನಿ.. ಪಕ್ಕಾ ಮಾಸ್ ಮಸಾಲ ಕಹಾನಿ!
15:37ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!
42:58ಆರ್ಮುಗಂ ರವಿಶಂಕರ್ ಏನಂದ್ರು? ಸುವರ್ಣ ನ್ಯೂಸ್‌ನಲ್ಲಿ ಬಂದ ಕನ್ನಡದ ರವಿ!
Read more