ಅಭಿವೃದ್ಧಿಯ ಹರಿಕಾರ ನರೇಂದ್ರ ಮೋದಿ: ಬಿಜೆಪಿ ಆಡಳಿತದಲ್ಲಿ ಬದಲಾಯ್ತು ಭಾರತದ ಚಿತ್ರಣ

ಅಭಿವೃದ್ಧಿಯ ಹರಿಕಾರ ನರೇಂದ್ರ ಮೋದಿ: ಬಿಜೆಪಿ ಆಡಳಿತದಲ್ಲಿ ಬದಲಾಯ್ತು ಭಾರತದ ಚಿತ್ರಣ

Published : Dec 26, 2022, 04:51 PM ISTUpdated : Mar 03, 2023, 11:49 AM IST

ಅಣ್ಣಾ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಇ ಬಾಲಗುರುಸಾಮಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಸಂವಾದ ನಡೆಸಿದ್ದು, ಐಟಿ  ಕ್ಷೇತ್ರದ ಕುರಿತು ಹಲವಾರು ಮಾಹಿತಿ ನೀಡಿದ್ದಾರೆ.
 

ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಐಟಿ ಬಳಕೆಯಾಗುತ್ತಿದ್ದು, ವ್ಯಾಪಾರ, ವೈದ್ಯಕೀಯ ಕ್ಷೇತ್ರ ಹಾಗೂ ಶಿಕ್ಷಣ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಐಟಿಯು ಪ್ರಾಬಲ್ಯ ಹೊಂದಿದೆ ಎಂದು ಪ್ರೊ. ಇ ಬಾಲಗುರುಸಾಮಿ ತಿಳಿಸಿದರು. ನಾವು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೇವೆ ಆದರೆ ಅದನ್ನು ತೊಡೆದು ಹಾಕಲು ಪಾರದರ್ಶಕತೆ ಬಹಳ ಮುಖ್ಯವಾಗಿದೆ. ಇನ್ನು ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿ ವಿಚಾರವಾಗಿ ಮಾತನಾಡಿ, ಕಳೆದ ಕೆಲವು ದಶಕಗಳಿಂದ ಭಾರತದಲ್ಲಿ ಕ್ಷಿಪ್ರ ಅಭಿವೃದ್ಧಿಯಾಗುತ್ತಿದೆ. ಅದರಲ್ಲೂ ಕೇರಳ, ತಮಿಳುನಾಡಿನಂತಹ ದಕ್ಷಿಣದ ರಾಜ್ಯಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಆರ್ಥಿಕ ಮಟ್ಟದಲ್ಲಿ ಮಾತ್ರವಲ್ಲದೆ ಸಾಮಾಜಿಕ ಮಟ್ಟದಲ್ಲಿಯೂ ಬದಲಾವಣೆಗಳಾಗಿವೆ ಎಂದರು.

ಅಫ್ಘಾನಿಸ್ತಾನದಲ್ಲಿ ವಿದ್ಯಾರ್ಥಿನಿಯರ ಓದಿಗೆ ಕೊಳ್ಳಿ: ಇರಾನಿನಲ್ಲಿ ಹಿ ...

07:40ಗ್ಲೋಬಲ್‌ ಹಿಟ್‌ ಆದ KGF ಸಿನಿಮಾದಲ್ಲಿ ನಟಿಸಿದ್ರೂ ಶ್ರೀನಿಧಿ ಶೆಟ್ಟಿ ಲೈಫ್‌ ಯಾಕೆ ಚೇಂಜ್‌ ಆಗ್ಲಿಲ್ಲ?
42:23ಏನ್ರೀ ಈ ಥರ ಭಾಷೆ ಬಳಸಿದ್ರಿ ಅಂತ ಕೇಳಿದ್ರು: ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ
67:59'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ
06:04ರಮ್ಯಾ ಯಾಕ್‌ ಹಿಂಗ್ ಆಡ್ತಿದಾರೆ? ಸ್ಯಾಂಡಲ್‌ವುಡ್ ಕ್ವೀನ್ 'ಚೆಸ್' ಆಡ್ತಿದಾರಾ ಅಂತಿದಾರಲ್ರೀ..!
28:13ನನ್ನ ಮಗ ಶ್ರೇಯಸ್‌ ʼವಿಷ್ಣುಪ್ರಿಯಾʼ ಸಿನಿಮಾದ ಲವ್‌ಸ್ಟೋರಿ ನೋಡಿ ಒಂದೇ ಸಲ ಹಳೆದೆಲ್ಲ ನೆನಪಾಯ್ತು: ಕೆ ಮಂಜು!
43:27ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌
61:47ಅಧಿಪತ್ರ ಸಿನಿಮಾ ಅನುಭವ ಹಂಚಿಕೊಂಡ ಜಾಹ್ನವಿ; ಹೀಗೂ ಉಂಟೇ...!?
25:06ಹೇಗಿತ್ತು ರಾಯಲ್ ಜರ್ನಿ? ಚಿತ್ರತಂಡ ಹೇಳಿದ ಕ್ರೇಜಿ ಕಹಾನಿ.. ಪಕ್ಕಾ ಮಾಸ್ ಮಸಾಲ ಕಹಾನಿ!
15:37ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!
42:58ಆರ್ಮುಗಂ ರವಿಶಂಕರ್ ಏನಂದ್ರು? ಸುವರ್ಣ ನ್ಯೂಸ್‌ನಲ್ಲಿ ಬಂದ ಕನ್ನಡದ ರವಿ!