ಬಂದೇ ಬಿಡ್ತು ಇಂದ್ರಜಿತ್ ಲಂಕೇಶ್ ಮಗನ ಟೈಮ್: ಮಂಡ್ಯ ಹೈದನಾಗಿ ಸಮರ್ಜಿತ್ ಮೋಡಿ ಮಾಡ್ತಾರಾ?

ಬಂದೇ ಬಿಡ್ತು ಇಂದ್ರಜಿತ್ ಲಂಕೇಶ್ ಮಗನ ಟೈಮ್: ಮಂಡ್ಯ ಹೈದನಾಗಿ ಸಮರ್ಜಿತ್ ಮೋಡಿ ಮಾಡ್ತಾರಾ?

Published : Aug 14, 2024, 04:44 PM IST

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಆಗಸ್ಟ್ 15ಕ್ಕೆ ತೆರೆಕಾಣಲು ಸಜ್ಜಾಗಿದೆ. ಈ ಮಧ್ಯೆ ಚಿತ್ರದ ನಟ ಸಮರ್ಜಿತ್ ಲಂಕೇಶ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ.

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದರೀಗ ಆ ಕುತುಹಲಕ್ಕೆ ತೆರೆ ಬಿದ್ದಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನ್ಯಾ ಅಯ್ಯರ್ ಅಭಿನಯದ ಮೊದಲ ಸಿನಿಮಾವು ಆಗಸ್ಟ್ 15ಕ್ಕೆ ತೆರೆಕಾಣಲು ಸಜ್ಜಾಗಿದೆ. ಈ ಮಧ್ಯೆ ಚಿತ್ರದ ನಟ ಸಮರ್ಜಿತ್ ಲಂಕೇಶ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ಈ ವೇಳೆ ಚಿತ್ರದ ಕತೆ, ಮೇಕಿಂಗ್ ಜೊತೆ ಚಿತ್ರಕ್ಕೆ ಎದುರಾದ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

07:40ಗ್ಲೋಬಲ್‌ ಹಿಟ್‌ ಆದ KGF ಸಿನಿಮಾದಲ್ಲಿ ನಟಿಸಿದ್ರೂ ಶ್ರೀನಿಧಿ ಶೆಟ್ಟಿ ಲೈಫ್‌ ಯಾಕೆ ಚೇಂಜ್‌ ಆಗ್ಲಿಲ್ಲ?
42:23ಏನ್ರೀ ಈ ಥರ ಭಾಷೆ ಬಳಸಿದ್ರಿ ಅಂತ ಕೇಳಿದ್ರು: ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ
67:59'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ
06:04ರಮ್ಯಾ ಯಾಕ್‌ ಹಿಂಗ್ ಆಡ್ತಿದಾರೆ? ಸ್ಯಾಂಡಲ್‌ವುಡ್ ಕ್ವೀನ್ 'ಚೆಸ್' ಆಡ್ತಿದಾರಾ ಅಂತಿದಾರಲ್ರೀ..!
28:13ನನ್ನ ಮಗ ಶ್ರೇಯಸ್‌ ʼವಿಷ್ಣುಪ್ರಿಯಾʼ ಸಿನಿಮಾದ ಲವ್‌ಸ್ಟೋರಿ ನೋಡಿ ಒಂದೇ ಸಲ ಹಳೆದೆಲ್ಲ ನೆನಪಾಯ್ತು: ಕೆ ಮಂಜು!
43:27ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌
61:47ಅಧಿಪತ್ರ ಸಿನಿಮಾ ಅನುಭವ ಹಂಚಿಕೊಂಡ ಜಾಹ್ನವಿ; ಹೀಗೂ ಉಂಟೇ...!?
25:06ಹೇಗಿತ್ತು ರಾಯಲ್ ಜರ್ನಿ? ಚಿತ್ರತಂಡ ಹೇಳಿದ ಕ್ರೇಜಿ ಕಹಾನಿ.. ಪಕ್ಕಾ ಮಾಸ್ ಮಸಾಲ ಕಹಾನಿ!
15:37ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!
42:58ಆರ್ಮುಗಂ ರವಿಶಂಕರ್ ಏನಂದ್ರು? ಸುವರ್ಣ ನ್ಯೂಸ್‌ನಲ್ಲಿ ಬಂದ ಕನ್ನಡದ ರವಿ!
Read more