'ಬಾನದಾರಿಯಲ್ಲಿ' ಟೀಂ ಜೊತೆ ಸಫಾರಿ: ನಟಿಯರ ಬಗ್ಗೆ ಗೋಲ್ಡನ್ ಸ್ಟಾರ್ ಗಣೇಶ್‌ ಹೀಗ್ಯಾಕೆ ಹೇಳಿದ್ರು..

'ಬಾನದಾರಿಯಲ್ಲಿ' ಟೀಂ ಜೊತೆ ಸಫಾರಿ: ನಟಿಯರ ಬಗ್ಗೆ ಗೋಲ್ಡನ್ ಸ್ಟಾರ್ ಗಣೇಶ್‌ ಹೀಗ್ಯಾಕೆ ಹೇಳಿದ್ರು..

Published : Sep 27, 2023, 09:03 PM IST

ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರೀಷ್ಮಾ ನಾಣಯ್ಯ ಮತ್ತು ರಂಗಾಯಣ ರಘು ನಟಿಸಿರುವ ಸಿನಿಮಾ ಬಾನದಾರಿಯಲ್ಲಿ ಸೆ. 28ಕ್ಕೆ ಬಿಡುಗಡೆಯಾಗುತ್ತಿದೆ. ಮುಂಗಾರು ಮಳೆ ಕಥೆ ಬರೆದ ಪ್ರೀತಂ ಗುಬ್ಬಿ ಈ ಬಾನದಾರಿಯಲ್ಲಿ ಚಿತ್ರ ಮಾಡಿದ್ದಾರೆ. 

ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರೀಷ್ಮಾ ನಾಣಯ್ಯ ಮತ್ತು ರಂಗಾಯಣ ರಘು ನಟಿಸಿರುವ ಸಿನಿಮಾ ಬಾನದಾರಿಯಲ್ಲಿ ಸೆ. 28ಕ್ಕೆ ಬಿಡುಗಡೆಯಾಗುತ್ತಿದೆ. ಮುಂಗಾರು ಮಳೆ ಕಥೆ ಬರೆದ ಪ್ರೀತಂ ಗುಬ್ಬಿ ಈ ಬಾನದಾರಿಯಲ್ಲಿ ಚಿತ್ರ ಮಾಡಿದ್ದಾರೆ. ರುಕ್ಮಿಣಿ ವಸಂತ್ ಹಾಗೂ ರೀಷ್ಮಾ ನಾಣಯ್ಯ ಇಲ್ಲಿ ಗಣಿಗೆ ಜೋಡಿ ಆಗಿದ್ದಾರೆ. ಇವರ ಈ ಚಿತ್ರದಲ್ಲಿ ತುಂಬಾ ಒಳ್ಳೆ ಹಾಡುಗಳೂ ಇವೆ. ಮಸೈಮರಾ ಕಾಡಿನಲ್ಲೂ ಈ ಚಿತ್ರವನ್ನ ಶೂಟ್ ಮಾಡಲಾಗಿದೆ. ಈ ಮೂಲಕ ಕನ್ನಡಿಗರಿಗೆ ಹೊಸ ಅನುಭವ ಕೂಡ ದೊರೆಯಲಿದೆ. ಲವ್ ಸ್ಟೋರಿ ಸಿನಿಮಾ ಬೇಕು ಅನ್ನೋರು ಬಾನದಾರಿಯಲ್ಲಿ ಚಿತ್ರ ನೋಡಬಹುದು. ಇದೀಗ ಬಾನದಾರಿಯಲ್ಲಿ ಚಿತ್ರತಂಡ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನವನ್ನು ನೀಡಿದ್ದು, ಚಿತ್ರದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
 

07:40ಗ್ಲೋಬಲ್‌ ಹಿಟ್‌ ಆದ KGF ಸಿನಿಮಾದಲ್ಲಿ ನಟಿಸಿದ್ರೂ ಶ್ರೀನಿಧಿ ಶೆಟ್ಟಿ ಲೈಫ್‌ ಯಾಕೆ ಚೇಂಜ್‌ ಆಗ್ಲಿಲ್ಲ?
42:23ಏನ್ರೀ ಈ ಥರ ಭಾಷೆ ಬಳಸಿದ್ರಿ ಅಂತ ಕೇಳಿದ್ರು: ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ
67:59'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ
06:04ರಮ್ಯಾ ಯಾಕ್‌ ಹಿಂಗ್ ಆಡ್ತಿದಾರೆ? ಸ್ಯಾಂಡಲ್‌ವುಡ್ ಕ್ವೀನ್ 'ಚೆಸ್' ಆಡ್ತಿದಾರಾ ಅಂತಿದಾರಲ್ರೀ..!
28:13ನನ್ನ ಮಗ ಶ್ರೇಯಸ್‌ ʼವಿಷ್ಣುಪ್ರಿಯಾʼ ಸಿನಿಮಾದ ಲವ್‌ಸ್ಟೋರಿ ನೋಡಿ ಒಂದೇ ಸಲ ಹಳೆದೆಲ್ಲ ನೆನಪಾಯ್ತು: ಕೆ ಮಂಜು!
43:27ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌
61:47ಅಧಿಪತ್ರ ಸಿನಿಮಾ ಅನುಭವ ಹಂಚಿಕೊಂಡ ಜಾಹ್ನವಿ; ಹೀಗೂ ಉಂಟೇ...!?
25:06ಹೇಗಿತ್ತು ರಾಯಲ್ ಜರ್ನಿ? ಚಿತ್ರತಂಡ ಹೇಳಿದ ಕ್ರೇಜಿ ಕಹಾನಿ.. ಪಕ್ಕಾ ಮಾಸ್ ಮಸಾಲ ಕಹಾನಿ!
15:37ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!
42:58ಆರ್ಮುಗಂ ರವಿಶಂಕರ್ ಏನಂದ್ರು? ಸುವರ್ಣ ನ್ಯೂಸ್‌ನಲ್ಲಿ ಬಂದ ಕನ್ನಡದ ರವಿ!
Read more