'ಕಾಲಾಪತ್ಥರ್' ಟೀಂ ಜೊತೆ ಗೌರಿ ಗಣೇಶ ಹಬ್ಬ: ಹೂ ಚೆಂಡು ಹುಡುಗಿಯಾದ ಅಣ್ಣಾವ್ರ ಮೊಮ್ಮಗಳು!

'ಕಾಲಾಪತ್ಥರ್' ಟೀಂ ಜೊತೆ ಗೌರಿ ಗಣೇಶ ಹಬ್ಬ: ಹೂ ಚೆಂಡು ಹುಡುಗಿಯಾದ ಅಣ್ಣಾವ್ರ ಮೊಮ್ಮಗಳು!

Published : Sep 18, 2023, 10:03 PM IST

ಎಲ್ಲೆಲ್ಲೂ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಮನೆ ಮನೆಯಲ್ಲೂ ಗಣೇಶನ ಕೂರಿಸಿ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ‘ಕಾಲಾಪತ್ಥರ್’ ಸಿನಿಮಾದ ನಟ ನಟಿ  ಗಣೇಶ ಹಬ್ಬದ ಪ್ರಯುಕ್ತ ಗಾಂಧಿ ಬಜಾರ್‌ನಲ್ಲಿ ಹಬ್ಬದ ಶಾಪಿಂಗ್ ಮಾಡುತ್ತಿದ್ದಾರೆ.

ಎಲ್ಲೆಲ್ಲೂ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಮನೆ ಮನೆಯಲ್ಲೂ ಗಣೇಶನ ಕೂರಿಸಿ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ‘ಕಾಲಾಪತ್ಥರ್’ ಸಿನಿಮಾದ ನಟ ನಟಿ  ಗಣೇಶ ಹಬ್ಬದ ಪ್ರಯುಕ್ತ ಗಾಂಧಿ ಬಜಾರ್‌ನಲ್ಲಿ ಹಬ್ಬದ ಶಾಪಿಂಗ್ ಮಾಡುತ್ತಿದ್ದಾರೆ. ನಿರ್ದೇಶಕ ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಸಿನಿಮಾದಲ್ಲಿ ವಿಕ್ಕಿ ನಟಿಸಿದ್ದರು. ಅವರು ಈಗ ‘ಕಾಲಾಪತ್ಥರ್’ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಕುಟುಂಬದ ಧನ್ಯಾ ರಾಮ್​ಕುಮಾರ್ ನಾಯಕಿ. ಅನೂಪ್  ಸೀಳಿನ್ ಸಂಗೀತ, ಭುವನ್ ಸುರೇಶ್ , ನಾಗರಾಜ್ ಬಿಲ್ಲಿನಕೋಟೆ ನಿರ್ಮಾಣ ಚಿತ್ರಕ್ಕಿದ್ದು, ಕ್ರೈಂ ಥ್ರಿಲ್ಲರ್ ಆಕ್ಷನ್ ಕಕತೆಯನ್ನು ಕಾಲಾಪತ್ಥರ್ ಒಳಗೊಂಡಿದೆ. ಇನ್ನು ವಿಕ್ಕಿ ಹಾಗೂ ಧನ್ಯಾ ರಾಮ್​ಕುಮಾರ್ ಗಾಂಧಿ ಬಜಾರ್ ಹೂ ಮಾರುಕಟ್ಟೆಯಲ್ಲಿ ಕಾಲಾಪತ್ಥರ್ ಸಿನಿಮಾ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. 

07:40ಗ್ಲೋಬಲ್‌ ಹಿಟ್‌ ಆದ KGF ಸಿನಿಮಾದಲ್ಲಿ ನಟಿಸಿದ್ರೂ ಶ್ರೀನಿಧಿ ಶೆಟ್ಟಿ ಲೈಫ್‌ ಯಾಕೆ ಚೇಂಜ್‌ ಆಗ್ಲಿಲ್ಲ?
42:23ಏನ್ರೀ ಈ ಥರ ಭಾಷೆ ಬಳಸಿದ್ರಿ ಅಂತ ಕೇಳಿದ್ರು: ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ
67:59'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ
06:04ರಮ್ಯಾ ಯಾಕ್‌ ಹಿಂಗ್ ಆಡ್ತಿದಾರೆ? ಸ್ಯಾಂಡಲ್‌ವುಡ್ ಕ್ವೀನ್ 'ಚೆಸ್' ಆಡ್ತಿದಾರಾ ಅಂತಿದಾರಲ್ರೀ..!
28:13ನನ್ನ ಮಗ ಶ್ರೇಯಸ್‌ ʼವಿಷ್ಣುಪ್ರಿಯಾʼ ಸಿನಿಮಾದ ಲವ್‌ಸ್ಟೋರಿ ನೋಡಿ ಒಂದೇ ಸಲ ಹಳೆದೆಲ್ಲ ನೆನಪಾಯ್ತು: ಕೆ ಮಂಜು!
43:27ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌
61:47ಅಧಿಪತ್ರ ಸಿನಿಮಾ ಅನುಭವ ಹಂಚಿಕೊಂಡ ಜಾಹ್ನವಿ; ಹೀಗೂ ಉಂಟೇ...!?
25:06ಹೇಗಿತ್ತು ರಾಯಲ್ ಜರ್ನಿ? ಚಿತ್ರತಂಡ ಹೇಳಿದ ಕ್ರೇಜಿ ಕಹಾನಿ.. ಪಕ್ಕಾ ಮಾಸ್ ಮಸಾಲ ಕಹಾನಿ!
15:37ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!
42:58ಆರ್ಮುಗಂ ರವಿಶಂಕರ್ ಏನಂದ್ರು? ಸುವರ್ಣ ನ್ಯೂಸ್‌ನಲ್ಲಿ ಬಂದ ಕನ್ನಡದ ರವಿ!