ಸ್ಪಂದನಾಗೆ ಬಹಳ ಬೇಗ ಕೋಪ ಬರುತ್ತಿತ್ತು: ಕದ್ದಚಿತ್ರ ಸಿನಿಮಾ ಬಗ್ಗೆ ವಿಜಯ್​ ರಾಘವೇಂದ್ರ ಹೇಳಿದ್ದೇನು?

ಸ್ಪಂದನಾಗೆ ಬಹಳ ಬೇಗ ಕೋಪ ಬರುತ್ತಿತ್ತು: ಕದ್ದಚಿತ್ರ ಸಿನಿಮಾ ಬಗ್ಗೆ ವಿಜಯ್​ ರಾಘವೇಂದ್ರ ಹೇಳಿದ್ದೇನು?

Published : Aug 31, 2023, 08:23 PM IST

ಸ್ಯಾಂಡಲ್‌ವುಡ್‌ನ ಚಿನ್ನಾರಿಮುತ್ತ ವಿಜಯ್‌ ರಾಘವೇಂದ್ರ ಅವರ ಕದ್ದಚಿತ್ರ ಇನ್ನೇನು ಸೆ.8ರಂದು ಬಿಡುಗಡೆ ಆಗುತ್ತಿದೆ. ಕನ್ನಡ ಚಿತ್ರರಂಗದ ಅತ್ಯಂತ ಸುಂದರ ಮತ್ತು ಉತ್ತಮ ಜೋಡಿಗಳಲ್ಲಿ ಒಂದಾಗಿದ್ದ ಸ್ಪಂದನಾ- ವಿಜಯ್‌ ರಾಘವೇಂದ್ರ ಜೋಡಿಯ ಮೇಲೆ ಅದ್ಯಾವ ಕರಾಳ ದೃಷ್ಟಿ ಬಿತ್ತೋ ಗೊತ್ತಿಲ್ಲ.

ಸ್ಯಾಂಡಲ್‌ವುಡ್‌ನ ಚಿನ್ನಾರಿಮುತ್ತ ವಿಜಯ್‌ ರಾಘವೇಂದ್ರ ಅವರ 'ಕದ್ದ ಚಿತ್ರ' ಸೆ.8ರಂದು ಬಿಡುಗಡೆ ಆಗುತ್ತಿದೆ. ಕನ್ನಡ ಚಿತ್ರರಂಗದ ಅತ್ಯಂತ ಸುಂದರ ಮತ್ತು ಉತ್ತಮ ಜೋಡಿಗಳಲ್ಲಿ ಒಂದಾಗಿದ್ದ ಸ್ಪಂದನಾ- ವಿಜಯ್‌ ರಾಘವೇಂದ್ರ ಜೋಡಿಯ ಮೇಲೆ ಅದ್ಯಾವ ಕರಾಳ ದೃಷ್ಟಿ ಬಿತ್ತೋ ಗೊತ್ತಿಲ್ಲ. ಆ.07ರಂದು ಇಹಲೋಕವನ್ನು ತ್ಯಜಿಸಿದರು. ಇನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ನಡೆದ ವಿಜಯ ಸ್ಪಂದನಾ ಸಂದರ್ಶನ ಕಾರ್ಯಕ್ರಮಲ್ಲಿ ಮಾತನಾಡಿದ ವಿಜಯ್‌ ರಾಘವೇಂದ್ರ ಅವರು, ಸ್ಪಂದನಾ ಜೊತೆಗಿನ ಒಡನಾಟ, ಮದುವೆ, ವೈವಾಹಿಕ ಜೀವನ, ಮಗನ ಭವಿಷ್ಯಕ್ಕೆ ಮಾಡಿಕೊಂಡಿದ್ದ ಯೋಜನೆಗಳು ಹಾಗೂ ತಮ್ಮ ಸಿನಿಮಾಗಳ ಬಗ್ಗೆ ಪತ್ನಿ ಸ್ಪಂದನಾ ಮಾಡುತ್ತಿದ್ದ ವಿಮರ್ಶೆಯ ಬಗ್ಗೆ ತಿಳಿಸಿದ್ದಾರೆ. ಹೆಚ್ಚಿನ ಂಆಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

07:40ಗ್ಲೋಬಲ್‌ ಹಿಟ್‌ ಆದ KGF ಸಿನಿಮಾದಲ್ಲಿ ನಟಿಸಿದ್ರೂ ಶ್ರೀನಿಧಿ ಶೆಟ್ಟಿ ಲೈಫ್‌ ಯಾಕೆ ಚೇಂಜ್‌ ಆಗ್ಲಿಲ್ಲ?
42:23ಏನ್ರೀ ಈ ಥರ ಭಾಷೆ ಬಳಸಿದ್ರಿ ಅಂತ ಕೇಳಿದ್ರು: ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ
67:59'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ
06:04ರಮ್ಯಾ ಯಾಕ್‌ ಹಿಂಗ್ ಆಡ್ತಿದಾರೆ? ಸ್ಯಾಂಡಲ್‌ವುಡ್ ಕ್ವೀನ್ 'ಚೆಸ್' ಆಡ್ತಿದಾರಾ ಅಂತಿದಾರಲ್ರೀ..!
28:13ನನ್ನ ಮಗ ಶ್ರೇಯಸ್‌ ʼವಿಷ್ಣುಪ್ರಿಯಾʼ ಸಿನಿಮಾದ ಲವ್‌ಸ್ಟೋರಿ ನೋಡಿ ಒಂದೇ ಸಲ ಹಳೆದೆಲ್ಲ ನೆನಪಾಯ್ತು: ಕೆ ಮಂಜು!
43:27ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌
61:47ಅಧಿಪತ್ರ ಸಿನಿಮಾ ಅನುಭವ ಹಂಚಿಕೊಂಡ ಜಾಹ್ನವಿ; ಹೀಗೂ ಉಂಟೇ...!?
25:06ಹೇಗಿತ್ತು ರಾಯಲ್ ಜರ್ನಿ? ಚಿತ್ರತಂಡ ಹೇಳಿದ ಕ್ರೇಜಿ ಕಹಾನಿ.. ಪಕ್ಕಾ ಮಾಸ್ ಮಸಾಲ ಕಹಾನಿ!
15:37ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!
42:58ಆರ್ಮುಗಂ ರವಿಶಂಕರ್ ಏನಂದ್ರು? ಸುವರ್ಣ ನ್ಯೂಸ್‌ನಲ್ಲಿ ಬಂದ ಕನ್ನಡದ ರವಿ!
Read more