90 ಲಕ್ಷ ವೆಚ್ಚದ ಯುದ್ಧ; 'ಶ್ರೀ ಭರತ ಬಾಹುಬಲಿ'ಯಾಗಿ ಚರಣ್‌ ರಾಜ್‌ ಪುತ್ರ!

90 ಲಕ್ಷ ವೆಚ್ಚದ ಯುದ್ಧ; 'ಶ್ರೀ ಭರತ ಬಾಹುಬಲಿ'ಯಾಗಿ ಚರಣ್‌ ರಾಜ್‌ ಪುತ್ರ!

Suvarna News   | Asianet News
Published : Jan 11, 2020, 11:49 AM IST

ಬಹುಭಾಷಾ ನಟ ಚರಣ್ ರಾಜ್ ಅವರ ಪುತ್ರ 'ಶ್ರೀ ಭರತ ಬಾಹುಬಲಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. '90 ML' ಚಿತ್ರದ ಮೂಲಕ ಟಾಲಿವುಡ್‌ಗೆ ಕಾಲಿಟ್ಟಿರುವ ತೇಜ್ ಕನ್ನಡ ಚಿತ್ರರಂಗದಲ್ಲೂ ಬೆಳೆಯಬೇಕು ಎಂಬುವುದು ತಂದೆಯಾಗಿ ಚರಣ್ ಬಯಸುತ್ತಾರೆ. ಅಷ್ಟೇ ಅಲ್ಲದೇ ತೇಜ್‌ ಕನ್ನಡ ಕಲಿಯುತ್ತಿದ್ದಾನೆಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಮಂಜು ಮಾಂಡವ್ಯ ಆ್ಯಕ್ಷನ್‌ ಕಟ್‌ ಅಂದ್ಮೇಲೆ ಚಿತ್ರ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಚಿತ್ರದ ವಿಶೇಷತೆಯೇ ಮಲ್ಲ ಯುದ್ಧದ ದೃಶ್ಯ. ಸುಮಾರು 90 ಲಕ್ಷ ರೂ ವೆಚ್ಚದಲ್ಲಿ ಯುದ್ಧದ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದು, ಜಾನ್‌ ಕೋಕೇನ್‌ ಭರತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜನವರಿಗೆ 17ರಂದು ತೇಜ್ ಅಭಿನಯದ ಮೊದಲ ಚಿತ್ರ ತೆರೆ ಕಾಣುತ್ತಿದ್ದು ಚಿತ್ರ ಹಿಟ್ ಆಗಲಿ ಎಂಬುವುದು ಸುವರ್ಣನ್ಯೂಸ್.ಕಾಮ್ ಆಶಯ.

ಬಹುಭಾಷಾ ನಟ ಚರಣ್ ರಾಜ್ ಅವರ ಪುತ್ರ 'ಶ್ರೀ ಭರತ ಬಾಹುಬಲಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. '90 ML' ಚಿತ್ರದ ಮೂಲಕ ಟಾಲಿವುಡ್‌ಗೆ ಕಾಲಿಟ್ಟಿರುವ ತೇಜ್ ಕನ್ನಡ ಚಿತ್ರರಂಗದಲ್ಲೂ ಬೆಳೆಯಬೇಕು ಎಂಬುವುದು ತಂದೆಯಾಗಿ ಚರಣ್ ಬಯಸುತ್ತಾರೆ. ಅಷ್ಟೇ ಅಲ್ಲದೇ ತೇಜ್‌ ಕನ್ನಡ ಕಲಿಯುತ್ತಿದ್ದಾನೆಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಮಂಜು ಮಾಂಡವ್ಯ ಆ್ಯಕ್ಷನ್‌ ಕಟ್‌ ಅಂದ್ಮೇಲೆ ಚಿತ್ರ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಚಿತ್ರದ ವಿಶೇಷತೆಯೇ ಮಲ್ಲ ಯುದ್ಧದ ದೃಶ್ಯ. ಸುಮಾರು 90 ಲಕ್ಷ ರೂ ವೆಚ್ಚದಲ್ಲಿ ಯುದ್ಧದ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದು, ಜಾನ್‌ ಕೋಕೇನ್‌ ಭರತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜನವರಿಗೆ 17ರಂದು ತೇಜ್ ಅಭಿನಯದ ಮೊದಲ ಚಿತ್ರ ತೆರೆ ಕಾಣುತ್ತಿದ್ದು ಚಿತ್ರ ಹಿಟ್ ಆಗಲಿ ಎಂಬುವುದು ಸುವರ್ಣನ್ಯೂಸ್.ಕಾಮ್ ಆಶಯ.

07:40ಗ್ಲೋಬಲ್‌ ಹಿಟ್‌ ಆದ KGF ಸಿನಿಮಾದಲ್ಲಿ ನಟಿಸಿದ್ರೂ ಶ್ರೀನಿಧಿ ಶೆಟ್ಟಿ ಲೈಫ್‌ ಯಾಕೆ ಚೇಂಜ್‌ ಆಗ್ಲಿಲ್ಲ?
42:23ಏನ್ರೀ ಈ ಥರ ಭಾಷೆ ಬಳಸಿದ್ರಿ ಅಂತ ಕೇಳಿದ್ರು: ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ
67:59'ನಂಗೆ ಬ್ರೇಕಪ್‌ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್‌ ಉತ್ತಯ್ಯ
06:04ರಮ್ಯಾ ಯಾಕ್‌ ಹಿಂಗ್ ಆಡ್ತಿದಾರೆ? ಸ್ಯಾಂಡಲ್‌ವುಡ್ ಕ್ವೀನ್ 'ಚೆಸ್' ಆಡ್ತಿದಾರಾ ಅಂತಿದಾರಲ್ರೀ..!
28:13ನನ್ನ ಮಗ ಶ್ರೇಯಸ್‌ ʼವಿಷ್ಣುಪ್ರಿಯಾʼ ಸಿನಿಮಾದ ಲವ್‌ಸ್ಟೋರಿ ನೋಡಿ ಒಂದೇ ಸಲ ಹಳೆದೆಲ್ಲ ನೆನಪಾಯ್ತು: ಕೆ ಮಂಜು!
43:27ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌
61:47ಅಧಿಪತ್ರ ಸಿನಿಮಾ ಅನುಭವ ಹಂಚಿಕೊಂಡ ಜಾಹ್ನವಿ; ಹೀಗೂ ಉಂಟೇ...!?
25:06ಹೇಗಿತ್ತು ರಾಯಲ್ ಜರ್ನಿ? ಚಿತ್ರತಂಡ ಹೇಳಿದ ಕ್ರೇಜಿ ಕಹಾನಿ.. ಪಕ್ಕಾ ಮಾಸ್ ಮಸಾಲ ಕಹಾನಿ!
15:37ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!
42:58ಆರ್ಮುಗಂ ರವಿಶಂಕರ್ ಏನಂದ್ರು? ಸುವರ್ಣ ನ್ಯೂಸ್‌ನಲ್ಲಿ ಬಂದ ಕನ್ನಡದ ರವಿ!