ಆರೋಗ್ಯ ಕೈ ಕೊಟ್ರೆ ಈ ಭಾಗದ ಜನರ ಪಾಡು ಇದೆಂಥಾ ಶೋಚನೀಯ!

ಆರೋಗ್ಯ ಕೈ ಕೊಟ್ರೆ ಈ ಭಾಗದ ಜನರ ಪಾಡು ಇದೆಂಥಾ ಶೋಚನೀಯ!

Suvarna News   | Asianet News
Published : Jan 05, 2020, 11:44 AM IST

ಆರೋಗ್ಯ ಕೈ ಕೊಟ್ರೆ ಈ ಭಾಗದ ಜನರ ಪಾಡು ಅಯ್ಯೋ ಪಾಪ ಎನಿಸುವಂತಿದೆ. ಅನಾರೋಗ್ಯ ಪೀಡಿತರನ್ನು ಡೋಲಿಯಲ್ಲೇ ಹೊತ್ತು ಸಾಗಬೇಕು ಇಲ್ಲಿ. ಚಾಮರಾಜನಗರ ಜಿಲ್ಲೆಯ ದೊಡ್ಡಾಣೆ ಗ್ರಾಮದ ಶೋಚನೀಯ ಸ್ಥಿತಿಯಿದು! 

ಆರೋಗ್ಯ ಕೈ ಕೊಟ್ರೆ ಈ ಭಾಗದ ಜನರ ಪಾಡು ಅಯ್ಯೋ ಪಾಪ ಎನಿಸುವಂತಿದೆ. ಅನಾರೋಗ್ಯ ಪೀಡಿತರನ್ನು ಡೋಲಿಯಲ್ಲೇ ಹೊತ್ತು ಸಾಗಬೇಕು ಇಲ್ಲಿ. ಚಾಮರಾಜನಗರ ಜಿಲ್ಲೆಯ ದೊಡ್ಡಾಣೆ ಗ್ರಾಮದ ಶೋಚನೀಯ ಸ್ಥಿತಿಯಿದು.  

ಪಟ್ಟಣದಿಂದ ಏನೇ ತರಬೇಕಾದರೂ 10-15 ಕಿಮೀ ಹೊತ್ತುಕೊಂಡೇ ಬರಬೇಕು. ಮಲೆ ಮಹದೇಶ್ವರ ಬೆಟ್ಟದ ಕಾಡಂಚಿನ ಗ್ರಾಮಗಳ ಜನರ ಪಾಡು ಕೇಳೋರಿಲ್ಲ. ನಮಗೆ ಮೂಲ ಸೌಕರ್ಯ ಕೊಡಿ ಎಂದು ಕಾಡಂಚಿನ ಗ್ರಾಮಗಳ ಜನರು ಬೇಡಿಕೆ ಇಡುತ್ತಿದ್ದಾರೆ. ಅಧಿಕಾರಿಗಳೇ ಕೊಂಚ ಇತ್ತ ಗಮನ ಹರಿಸುವಿರಾ? 

23:29ಆಧಾರ್-ಪಾನ್‌ನಲ್ಲಿ ಮುಸ್ಲಿಂ, ಆದ್ರೆ ಹಿಂದೂ ಮಠಕ್ಕೆ ಪೀಠಾಧಿಪತಿ! ಸ್ವಾಮೀಜಿಯ ಖಾಸಗಿ ವಿಡಿಯೋ ವೈರಲ್!
04:55ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!
09:35ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !
03:28Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ
05:58ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?
48:30ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!
18:43ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?
42:42Watch Video: ಚಾಮರಾಜನಗರದಲ್ಲಿ ಸುನೀಲ್ ಬೋಸ್ V/S ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!
00:59Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ