ಅಕ್ರಮವಾಗಿ ಕಳ್ಳಭಟ್ಟಿ ವ್ಯಾಪಾರ ಮಾಡುತ್ತಿದ್ದವ ಅರೆಸ್ಟ್..!

ಅಕ್ರಮವಾಗಿ ಕಳ್ಳಭಟ್ಟಿ ವ್ಯಾಪಾರ ಮಾಡುತ್ತಿದ್ದವ ಅರೆಸ್ಟ್..!

Suvarna News   | Asianet News
Published : Apr 12, 2020, 05:14 PM IST

ಚಾಮರಾಜನಗರದ ಹನೂರು ತಾಲೋಕಿನ ದೊರೆದೊಡ್ಡಿ ಗ್ರಾಮದಲ್ಲಿ  ಈ ಘಟನೆ ಬೆಳಕಿಗೆ ಬಂದಿದ್ದು, ಭೀಮಾನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳಭಟ್ಟಿ ಕುಡಿದರೆ ಕೊರೋನಾ ಬರಲ್ಲ ಎಂದು ನಂಬಿಸಿ ಭೀಮಾನಾಯ್ಕ ವ್ಯಾಪಾರ ಮಾಡುತ್ತಿದ್ದ.

ಚಾಮರಾಜನಗರ(ಏ.12): ಕಳ್ಳಭಟ್ಟಿ ಕುಡಿದ್ರೆ ಕೊರೋನಾ ವೈರಸ್ ಬರೊಲ್ಲವೆಂದು ನಂಬಿಸಿ ಕಳ್ಳಭಟ್ಟಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ. 

ಚಾಮರಾಜನಗರದ ಹನೂರು ತಾಲೋಕಿನ ದೊರೆದೊಡ್ಡಿ ಗ್ರಾಮದಲ್ಲಿ  ಈ ಘಟನೆ ಬೆಳಕಿಗೆ ಬಂದಿದ್ದು, ಭೀಮಾನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳಭಟ್ಟಿ ಕುಡಿದರೆ ಕೊರೋನಾ ಬರಲ್ಲ ಎಂದು ನಂಬಿಸಿ ಭೀಮಾನಾಯ್ಕ ವ್ಯಾಪಾರ ಮಾಡುತ್ತಿದ್ದ.

ತಾನೇ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸಿ ದುಬಾರಿ ಬೆಲೆಗೆ ಕಳ್ಳಬಟ್ಟಿಯನ್ನು ಭೀಮಾನಾಯ್ಕ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
23:29ಆಧಾರ್-ಪಾನ್‌ನಲ್ಲಿ ಮುಸ್ಲಿಂ, ಆದ್ರೆ ಹಿಂದೂ ಮಠಕ್ಕೆ ಪೀಠಾಧಿಪತಿ! ಸ್ವಾಮೀಜಿಯ ಖಾಸಗಿ ವಿಡಿಯೋ ವೈರಲ್!
04:55ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!
09:35ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !
03:28Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ
05:58ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?
48:30ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!
18:43ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?
42:42Watch Video: ಚಾಮರಾಜನಗರದಲ್ಲಿ ಸುನೀಲ್ ಬೋಸ್ V/S ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!